ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

Suvarna News   | Asianet News
Published : Sep 17, 2021, 11:01 AM ISTUpdated : Sep 17, 2021, 05:05 PM IST

*  ಲಾಕ್‌ಡೌನ್‌ನಲ್ಲಿ ನಡೆದ ಘಟನೆ ಅನ್‌ಲಾಕ್‌ ಬಳಿಕ ಬೆಳಕಿಗೆ ಬಂದ ಪ್ರಕರಣ
*  ಅಣ್ಣದ ಚಿನ್ನದ ಅಂಗಡಿಗೆ ಕನ್ನಹಾಕಿದ ತಮ್ಮ
*  ಬೆಳಗಾವಿ ನಗರದಲ್ಲಿ ನಡೆದ ಘಟನೆ 

ಬೆಳಗಾವಿ(ಸೆ.17): ಚಿನ್ನದ ಅಂಗಡಿ ಮಾಲೀಕನ ಕುಟುಂಬಕ್ಕೆ ತಮ್ಮನೇ ಮೋಸ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಚಿನ್ನದಂಗಡಿಯಲ್ಲಿದ್ದ ನಾಲ್ಕು ಕೋಟಿ ರೂ. ಬೆಲೆ ಬಾಳುವ ಚಿನ್ನ, ಹಣ ಎಲ್ಲವನ್ನ ಪಡೆದು ತಮ್ಮ ಪರಾರಿಯಾಗಿದ್ದಾನೆ. ಲಾಕ್‌ಡೌನ್‌ನಲ್ಲಿ ನಡೆದಂತ ಘಟನೆ ಅನ್‌ಲಾಕ್‌ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಅಣ್ಣ ಕೊರೋನಾಗೆ ಬಲಿಯಾಗಿದ್ದಾನೆ. ಆದರೆ ಅಣ್ಣದ ಚಿನ್ನದ ಅಂಗಡಿಗೆ ತಮ್ಮನೇ ಕನ್ನಹಾಕಿದ ಮೋಸ ಮಾಡಿದ್ದಾನೆ.

ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!