ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

Suvarna News   | Asianet News
Published : Sep 17, 2021, 11:01 AM ISTUpdated : Sep 17, 2021, 05:05 PM IST

*  ಲಾಕ್‌ಡೌನ್‌ನಲ್ಲಿ ನಡೆದ ಘಟನೆ ಅನ್‌ಲಾಕ್‌ ಬಳಿಕ ಬೆಳಕಿಗೆ ಬಂದ ಪ್ರಕರಣ
*  ಅಣ್ಣದ ಚಿನ್ನದ ಅಂಗಡಿಗೆ ಕನ್ನಹಾಕಿದ ತಮ್ಮ
*  ಬೆಳಗಾವಿ ನಗರದಲ್ಲಿ ನಡೆದ ಘಟನೆ 

ಬೆಳಗಾವಿ(ಸೆ.17): ಚಿನ್ನದ ಅಂಗಡಿ ಮಾಲೀಕನ ಕುಟುಂಬಕ್ಕೆ ತಮ್ಮನೇ ಮೋಸ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಚಿನ್ನದಂಗಡಿಯಲ್ಲಿದ್ದ ನಾಲ್ಕು ಕೋಟಿ ರೂ. ಬೆಲೆ ಬಾಳುವ ಚಿನ್ನ, ಹಣ ಎಲ್ಲವನ್ನ ಪಡೆದು ತಮ್ಮ ಪರಾರಿಯಾಗಿದ್ದಾನೆ. ಲಾಕ್‌ಡೌನ್‌ನಲ್ಲಿ ನಡೆದಂತ ಘಟನೆ ಅನ್‌ಲಾಕ್‌ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಅಣ್ಣ ಕೊರೋನಾಗೆ ಬಲಿಯಾಗಿದ್ದಾನೆ. ಆದರೆ ಅಣ್ಣದ ಚಿನ್ನದ ಅಂಗಡಿಗೆ ತಮ್ಮನೇ ಕನ್ನಹಾಕಿದ ಮೋಸ ಮಾಡಿದ್ದಾನೆ.

ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!