ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

Published : Sep 17, 2021, 11:01 AM ISTUpdated : Sep 17, 2021, 05:05 PM IST

*  ಲಾಕ್‌ಡೌನ್‌ನಲ್ಲಿ ನಡೆದ ಘಟನೆ ಅನ್‌ಲಾಕ್‌ ಬಳಿಕ ಬೆಳಕಿಗೆ ಬಂದ ಪ್ರಕರಣ
*  ಅಣ್ಣದ ಚಿನ್ನದ ಅಂಗಡಿಗೆ ಕನ್ನಹಾಕಿದ ತಮ್ಮ
*  ಬೆಳಗಾವಿ ನಗರದಲ್ಲಿ ನಡೆದ ಘಟನೆ 

ಬೆಳಗಾವಿ(ಸೆ.17): ಚಿನ್ನದ ಅಂಗಡಿ ಮಾಲೀಕನ ಕುಟುಂಬಕ್ಕೆ ತಮ್ಮನೇ ಮೋಸ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಚಿನ್ನದಂಗಡಿಯಲ್ಲಿದ್ದ ನಾಲ್ಕು ಕೋಟಿ ರೂ. ಬೆಲೆ ಬಾಳುವ ಚಿನ್ನ, ಹಣ ಎಲ್ಲವನ್ನ ಪಡೆದು ತಮ್ಮ ಪರಾರಿಯಾಗಿದ್ದಾನೆ. ಲಾಕ್‌ಡೌನ್‌ನಲ್ಲಿ ನಡೆದಂತ ಘಟನೆ ಅನ್‌ಲಾಕ್‌ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಅಣ್ಣ ಕೊರೋನಾಗೆ ಬಲಿಯಾಗಿದ್ದಾನೆ. ಆದರೆ ಅಣ್ಣದ ಚಿನ್ನದ ಅಂಗಡಿಗೆ ತಮ್ಮನೇ ಕನ್ನಹಾಕಿದ ಮೋಸ ಮಾಡಿದ್ದಾನೆ.

ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?