ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

ಬೆಳಗಾವಿ: ಕೊರೋನಾಗೆ ಅಣ್ಣ ಬಲಿ, ಅಂಗಡಿಗೆ ಕನ್ನ ಹಾಕಿದ ತಮ್ಮ..!

Suvarna News   | Asianet News
Published : Sep 17, 2021, 11:01 AM ISTUpdated : Sep 17, 2021, 05:05 PM IST

*  ಲಾಕ್‌ಡೌನ್‌ನಲ್ಲಿ ನಡೆದ ಘಟನೆ ಅನ್‌ಲಾಕ್‌ ಬಳಿಕ ಬೆಳಕಿಗೆ ಬಂದ ಪ್ರಕರಣ
*  ಅಣ್ಣದ ಚಿನ್ನದ ಅಂಗಡಿಗೆ ಕನ್ನಹಾಕಿದ ತಮ್ಮ
*  ಬೆಳಗಾವಿ ನಗರದಲ್ಲಿ ನಡೆದ ಘಟನೆ 

ಬೆಳಗಾವಿ(ಸೆ.17): ಚಿನ್ನದ ಅಂಗಡಿ ಮಾಲೀಕನ ಕುಟುಂಬಕ್ಕೆ ತಮ್ಮನೇ ಮೋಸ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಚಿನ್ನದಂಗಡಿಯಲ್ಲಿದ್ದ ನಾಲ್ಕು ಕೋಟಿ ರೂ. ಬೆಲೆ ಬಾಳುವ ಚಿನ್ನ, ಹಣ ಎಲ್ಲವನ್ನ ಪಡೆದು ತಮ್ಮ ಪರಾರಿಯಾಗಿದ್ದಾನೆ. ಲಾಕ್‌ಡೌನ್‌ನಲ್ಲಿ ನಡೆದಂತ ಘಟನೆ ಅನ್‌ಲಾಕ್‌ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಅಣ್ಣ ಕೊರೋನಾಗೆ ಬಲಿಯಾಗಿದ್ದಾನೆ. ಆದರೆ ಅಣ್ಣದ ಚಿನ್ನದ ಅಂಗಡಿಗೆ ತಮ್ಮನೇ ಕನ್ನಹಾಕಿದ ಮೋಸ ಮಾಡಿದ್ದಾನೆ.

ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!