ಕಾಂಗ್ರೆಸ್‌ ಸರ್ಕಾರದಿಂದ ಪ್ರಮುಖ ಆರೋಪಿ ರಕ್ಷಣೆ ಮಾಡಲಾಗುತ್ತಿದೆ: ಅಭಯ್ ಪಾಟೀಲ್‌ ಆರೋಪ

ಕಾಂಗ್ರೆಸ್‌ ಸರ್ಕಾರದಿಂದ ಪ್ರಮುಖ ಆರೋಪಿ ರಕ್ಷಣೆ ಮಾಡಲಾಗುತ್ತಿದೆ: ಅಭಯ್ ಪಾಟೀಲ್‌ ಆರೋಪ

Published : Jul 09, 2023, 10:05 AM IST

ಬೆಳಗಾವಿ ಜೈನಮುನಿ ಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ನಿಜವಾದ ಆರೋಪಿಯನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್‌ ಆರೋಪ ಮಾಡಿದ್ದಾರೆ.
 

ಬೆಳಗಾವಿ: ಚಿಕ್ಕೋಡಿಯ ಹಿರೇಕೋಡಿಯ ಜೈನಮುನಿಗಳ ಹತ್ಯೆ(Jain Monk Murder) ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಜೈನಮುನಿ ಕಾಮಕುಮಾರ ನಂದಿ ಮಹಾರಾಜರ(Kamakumar Nandi Maharaj) ಹತ್ಯೆಯನ್ನು ಭೀಕರವಾಗಿ ಮಾಡಲಾಗಿದ್ದು, ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದಿದೆ. ನಿಜವಾದ ಆರೋಪಿಯನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್‌( MLA Abhay Patil) ಆರೋಪ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣದ ಪ್ರಮುಖ ಆರೋಪಿ ಹೆಸರನ್ನು ಬಹಿರಂಗಗೊಳಿಸುತ್ತಿಲ್ಲ. ಪೊಲೀಸರು ಕೇವಲ ನಾರಾಯಣ್‌ ಮಾಳಿ( ಹೆಸರನ್ನು ಮಾತ್ರ ಹೇಳುತ್ತಿದ್ದಾರೆ ಎಂದು ಶಾಸಕರು ಕಿಡಿಕಾರಿದ್ದಾರೆ. ಸರ್ಕಾರದ ಒತ್ತಡದ ಬಗ್ಗೆ ಅಧಿಕಾರಿಗಳು ಆಫ್‌ ದಿ ರೆಕಾರ್ಡ್‌ ಹೇಳುತ್ತಿದ್ದಾರೆ. ಕೊಲೆಗಡುಕರಿಗೆ ಫ್ರೀ ಸರ್ಕಾರ, ಎಲ್ಲಾ ಫ್ರೀ ಕೊಲೆನೂ ಫ್ರೀ ಎಂದು ಅಭಯ್‌ ಪಾಟೀಲ್ ಆರೋಪ ಮಾಡಿದ್ದಾರೆ. ಮೃತದೇಹ ಕಟ್‌ ಮಾಡಿರುವ ಆರೋಪಿ ಹೆಸರನ್ನು ಸರ್ಕಾರ ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸತತ 10 ಗಂಟೆಗಳ ಕಾರ್ಯಾಚರಣೆ: ಜೈನಮುನಿ ಮೃತದೇಹ ಪತ್ತೆ, ಆಶ್ರಮದಲ್ಲಿ ನೀರವ ಮೌನ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?