Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Published : Mar 22, 2022, 01:06 PM IST

*  ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕ ಸರ್ಕಾರಿ ಜಾಗ
*  1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ
*  ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಮೀಸಲಿಟ್ಟ ಸರ್ಕಾರಿ ಜಾಗ 
 

ಮಂಗಳೂರು(ಮಾ.22): ಮಂಗಳೂರಿನಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತ ಘಟನೆ ನಡೆದಿದೆ. ಹೌದು, ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ ನಡೆಯುತ್ತಿದೆ. ಕೋಟಿ ಮೌಲ್ಯದ ಸರ್ಕಾರಿ ಜಾಗ ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕಿದೆ. ಮಂಗಳೂರಿನ ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ನಡೆದಿದೆ. ಸರ್ಕಾರಿ ಜಾಗದಲ್ಲಿ ಎದ್ದು ನಿಂತಿವೆ ಬಿಲ್ಡರ್‌ಗಳ ಲಕ್ಷಾಂತರ ರೂ. ಮೌಲ್ಯದ ಮನೆಗಳು. 1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ. ಈಗಾಗಲೇ ಸರ್ಕಾರಿ ಜಾಗದಲ್ಲಿ ಬಡಾವಣೆ ನಿರ್ಮಿಸಿ ಐದಾರು ಮನೆಗಳನ್ನ ನಿರ್ಮಾಣ ಮಾಡಲಾಗಿದೆ. ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಸರ್ಕಾರಿ ಜಾಗವನ್ನ ಮೀಸಲಿಡಲಾಗಿತ್ತು. 

Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more