Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Published : Mar 22, 2022, 01:06 PM IST

*  ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕ ಸರ್ಕಾರಿ ಜಾಗ
*  1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ
*  ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಮೀಸಲಿಟ್ಟ ಸರ್ಕಾರಿ ಜಾಗ 
 

ಮಂಗಳೂರು(ಮಾ.22): ಮಂಗಳೂರಿನಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತ ಘಟನೆ ನಡೆದಿದೆ. ಹೌದು, ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ ನಡೆಯುತ್ತಿದೆ. ಕೋಟಿ ಮೌಲ್ಯದ ಸರ್ಕಾರಿ ಜಾಗ ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕಿದೆ. ಮಂಗಳೂರಿನ ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ನಡೆದಿದೆ. ಸರ್ಕಾರಿ ಜಾಗದಲ್ಲಿ ಎದ್ದು ನಿಂತಿವೆ ಬಿಲ್ಡರ್‌ಗಳ ಲಕ್ಷಾಂತರ ರೂ. ಮೌಲ್ಯದ ಮನೆಗಳು. 1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ. ಈಗಾಗಲೇ ಸರ್ಕಾರಿ ಜಾಗದಲ್ಲಿ ಬಡಾವಣೆ ನಿರ್ಮಿಸಿ ಐದಾರು ಮನೆಗಳನ್ನ ನಿರ್ಮಾಣ ಮಾಡಲಾಗಿದೆ. ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಸರ್ಕಾರಿ ಜಾಗವನ್ನ ಮೀಸಲಿಡಲಾಗಿತ್ತು. 

Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more