Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Published : Mar 22, 2022, 01:06 PM IST

*  ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕ ಸರ್ಕಾರಿ ಜಾಗ
*  1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ
*  ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಮೀಸಲಿಟ್ಟ ಸರ್ಕಾರಿ ಜಾಗ 
 

ಮಂಗಳೂರು(ಮಾ.22): ಮಂಗಳೂರಿನಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತ ಘಟನೆ ನಡೆದಿದೆ. ಹೌದು, ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ ನಡೆಯುತ್ತಿದೆ. ಕೋಟಿ ಮೌಲ್ಯದ ಸರ್ಕಾರಿ ಜಾಗ ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕಿದೆ. ಮಂಗಳೂರಿನ ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ನಡೆದಿದೆ. ಸರ್ಕಾರಿ ಜಾಗದಲ್ಲಿ ಎದ್ದು ನಿಂತಿವೆ ಬಿಲ್ಡರ್‌ಗಳ ಲಕ್ಷಾಂತರ ರೂ. ಮೌಲ್ಯದ ಮನೆಗಳು. 1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ. ಈಗಾಗಲೇ ಸರ್ಕಾರಿ ಜಾಗದಲ್ಲಿ ಬಡಾವಣೆ ನಿರ್ಮಿಸಿ ಐದಾರು ಮನೆಗಳನ್ನ ನಿರ್ಮಾಣ ಮಾಡಲಾಗಿದೆ. ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಸರ್ಕಾರಿ ಜಾಗವನ್ನ ಮೀಸಲಿಡಲಾಗಿತ್ತು. 

Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more