Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Mangaluru: ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ

Published : Mar 22, 2022, 01:06 PM IST

*  ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕ ಸರ್ಕಾರಿ ಜಾಗ
*  1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ
*  ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಮೀಸಲಿಟ್ಟ ಸರ್ಕಾರಿ ಜಾಗ 
 

ಮಂಗಳೂರು(ಮಾ.22): ಮಂಗಳೂರಿನಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತ ಘಟನೆ ನಡೆದಿದೆ. ಹೌದು, ಕಾಯಬೇಕಾದ ಅಧಿಕಾರಿಗಳಿಂದಲೇ ಭೂಮಾಫಿಯಾ ನಡೆಯುತ್ತಿದೆ. ಕೋಟಿ ಮೌಲ್ಯದ ಸರ್ಕಾರಿ ಜಾಗ ಭೂಮಾಫಿಯಾಗೆ ಮಾಡೋರ ಕೈಗೆ ಸಿಕ್ಕಿದೆ. ಮಂಗಳೂರಿನ ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ನಡೆದಿದೆ. ಸರ್ಕಾರಿ ಜಾಗದಲ್ಲಿ ಎದ್ದು ನಿಂತಿವೆ ಬಿಲ್ಡರ್‌ಗಳ ಲಕ್ಷಾಂತರ ರೂ. ಮೌಲ್ಯದ ಮನೆಗಳು. 1.4 ಎಕರೆ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಕೈಗೆ ಇಟ್ಟಿದೆ ಉಳ್ಳಾಳ ನಗರಸಭೆ. ಈಗಾಗಲೇ ಸರ್ಕಾರಿ ಜಾಗದಲ್ಲಿ ಬಡಾವಣೆ ನಿರ್ಮಿಸಿ ಐದಾರು ಮನೆಗಳನ್ನ ನಿರ್ಮಾಣ ಮಾಡಲಾಗಿದೆ. ಕಡಲ್ಕೊರೆತ ಸಂತ್ರಸ್ತರಿಗೆ ಅಂತ ಸರ್ಕಾರಿ ಜಾಗವನ್ನ ಮೀಸಲಿಡಲಾಗಿತ್ತು. 

Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more