21 ವರ್ಷದ ಹೆಣ್ಣುಮಕ್ಕಳ ಒತ್ತೆ ಇಟ್ಟುಕೊಂಡ ಈಗ ನಿತ್ಯಾ ಎಲ್ಲಿದ್ದಾನೆ?

21 ವರ್ಷದ ಹೆಣ್ಣುಮಕ್ಕಳ ಒತ್ತೆ ಇಟ್ಟುಕೊಂಡ ಈಗ ನಿತ್ಯಾ ಎಲ್ಲಿದ್ದಾನೆ?

Web Desk   | Asianet News
Published : Nov 21, 2019, 06:09 PM ISTUpdated : Nov 21, 2019, 06:27 PM IST

ಬೆಂಗಳೂರು(ನ. 20) ನಿತ್ಯಾನಂದ ಆಶ್ರಮದಲ್ಲಿ ಯುವತಿಯರನ್ನು  ಒತ್ತೆಯಾಳಾಗಿ ಇರಿಸಿಕೊಂಡ ಪ್ರಕರಣದಕ್ಕೆ ಸಂಬಂಧಿಸಿ
ಇಬ್ಬರು ನಿತ್ಯಾನಂದ ಶಿಷ್ಯೆಯರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಎ1 ಆರೋಪಿ ಸ್ವಾಮಿ ನಿತ್ಯಾನಂದ ಹೊರತುಪಡಿಸಿ 2ನೇ ಆರೋಪಿ ಸಾದ್ವಿ ಮಾಪ್ರಾಣಪ್ರಿಯ ಅಲಿಯಾಸ್ ಹರಿಣಿ ಚನ್ನಪ್ಪ, 3ನೇ ಆರೋಪಿ ನಿತ್ಯಾತತ್ವಪ್ರಿಯ ಅಲಿಯಾಸ್ ರವಿರಿದ್ದಿಕರಣ್ ಎಂಬುವರನ್ನು ಬಂಧಿಸಲಾಗಿದೆ.

ಬೆಂಗಳೂರು(ನ. 20) ನಿತ್ಯಾನಂದ ಆಶ್ರಮದಲ್ಲಿ ಯುವತಿಯರನ್ನು  ಒತ್ತೆಯಾಳಾಗಿ ಇರಿಸಿಕೊಂಡ ಪ್ರಕರಣದಕ್ಕೆ ಸಂಬಂಧಿಸಿ
ಇಬ್ಬರು ನಿತ್ಯಾನಂದ ಶಿಷ್ಯೆಯರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಎ1 ಆರೋಪಿ ಸ್ವಾಮಿ ನಿತ್ಯಾನಂದ ಹೊರತುಪಡಿಸಿ 2ನೇ ಆರೋಪಿ ಸಾದ್ವಿ ಮಾಪ್ರಾಣಪ್ರಿಯ ಅಲಿಯಾಸ್ ಹರಿಣಿ ಚನ್ನಪ್ಪ, 3ನೇ ಆರೋಪಿ ನಿತ್ಯಾತತ್ವಪ್ರಿಯ ಅಲಿಯಾಸ್ ರವಿರಿದ್ದಿಕರಣ್ ಎಂಬುವರನ್ನು ಬಂಧಿಸಲಾಗಿದೆ.

ನಿತ್ಯಾ ಶಿಷ್ಯೆಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು 5 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ. ಗುಜರಾತ್ ನಲ್ಲಿರುವ ನಿತ್ಯಾನಂದ  ಶಾಖಾ ಆಶ್ರಮದಲ್ಲಿ  ತನ್ನ ಮಕ್ಕಳನ್ನು ಹಿಡಿದಿಟ್ಟುಕೊಂಡಿದ್ದಾರೆ  ಎಂದು ವ್ಯಕ್ತಿಯೊಬ್ಬರು ಅಲ್ಲಿನ ಹೈಕೋರ್ಟ್ ಮೆಟ್ಟಿಲು ಏರಿದ ನಂತರ ಪ್ರಕರಣ ಬೆಳವಣಿಗೆ ಕಂಡಿದೆ.

ಈಕ್ವೆಡಾರ್ ನಲ್ಲಿ ನಿತ್ಯಾನಂದ ಅಡಗಿ ಕುಳಿತಿದ್ದಾನೆ ಎನ್ನಲಾಗಿದೆ.  ಆಶ್ರಮದ ವಿರುದ್ಧ ಕೇಸ್ ದಾಖಲಾದರೂ ವಿದೇಶಕ್ಕೆ ನಿತ್ಯಾ ಹಾರಿದ್ದಾನೆ.  ಕಳೆದ ವರ್ಷ ನೇಪಾಳಕ್ಕೆ ತೆರಳಿ ಅಲ್ಲಿಂದ ನಕಲಿ ಪಾಸ್ ಪೋರ್ಟ್ ಮೂಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!