ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

Published : Jun 11, 2022, 04:10 PM IST

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

ಬೆಂಗಳೂರು,(ಜೂನ್.11)L ಕರ್ನಾಟಕ ಪೊಲೀಸ್ ಅಂದ್ರೆ ಭಾರತದಲ್ಲೇ ನಂಬರ್ 1 ಪೊಲೀಸ್ ಇಲಾಖೆ. ಕ್ರೈಂಗಳನ್ನ ಕಂಟ್ರೋಲ್ ಮಾಡೋದ್ರಲ್ಲಿ, ಕ್ರೈಂ ಮಾಡಿದವರನ್ನ ಹೆಡೆಮುರಿ ಕಟ್ಟೋದ್ರಲ್ಲಾಗಲಿ ನಮ್ಮವರೇ ಬೆಸ್ಟ್. ಆದ್ರೆ ಇವತ್ತು ಇದೇ ಕರ್ನಾಟಕ ಪೊಲೀಸ್ ಮತ್ತೊಂದು ರಾಜ್ಯದ ಪೊಲೀಸ್ ಇಲಾಖೆಗೆ ಹ್ಯಾಟ್ಸ್ ಆಫ್ ಹೇಳ್ತಿದೆ. ಆದ್ರೆ ಹೀಗೆ ಬೇರೆ ರಾಜ್ಯದ ಪೊಲೀಸರಿಗೆ ನಮ್ಮವರೂ ಶಹಬ್ಬಾಸ್ ಅನ್ನಲು ಕಾರಣ ಇದೆ. 

ಚಾಮರಾಜಪೇಟೆ ಜುಗುರಾಜ್ ಹತ್ಯೆ ಪ್ರಕರಣ: ನಾಲ್ವರ ಬಂಧನ, 8.75 ಕೆ.ಜಿ ಚಿನ್ನಾಭರಣ ವಶ!

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more