ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

Published : Jun 11, 2022, 04:10 PM IST

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

ಬೆಂಗಳೂರು,(ಜೂನ್.11)L ಕರ್ನಾಟಕ ಪೊಲೀಸ್ ಅಂದ್ರೆ ಭಾರತದಲ್ಲೇ ನಂಬರ್ 1 ಪೊಲೀಸ್ ಇಲಾಖೆ. ಕ್ರೈಂಗಳನ್ನ ಕಂಟ್ರೋಲ್ ಮಾಡೋದ್ರಲ್ಲಿ, ಕ್ರೈಂ ಮಾಡಿದವರನ್ನ ಹೆಡೆಮುರಿ ಕಟ್ಟೋದ್ರಲ್ಲಾಗಲಿ ನಮ್ಮವರೇ ಬೆಸ್ಟ್. ಆದ್ರೆ ಇವತ್ತು ಇದೇ ಕರ್ನಾಟಕ ಪೊಲೀಸ್ ಮತ್ತೊಂದು ರಾಜ್ಯದ ಪೊಲೀಸ್ ಇಲಾಖೆಗೆ ಹ್ಯಾಟ್ಸ್ ಆಫ್ ಹೇಳ್ತಿದೆ. ಆದ್ರೆ ಹೀಗೆ ಬೇರೆ ರಾಜ್ಯದ ಪೊಲೀಸರಿಗೆ ನಮ್ಮವರೂ ಶಹಬ್ಬಾಸ್ ಅನ್ನಲು ಕಾರಣ ಇದೆ. 

ಚಾಮರಾಜಪೇಟೆ ಜುಗುರಾಜ್ ಹತ್ಯೆ ಪ್ರಕರಣ: ನಾಲ್ವರ ಬಂಧನ, 8.75 ಕೆ.ಜಿ ಚಿನ್ನಾಭರಣ ವಶ!

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more