ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

Published : Jun 11, 2022, 04:10 PM IST

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

ಬೆಂಗಳೂರು,(ಜೂನ್.11)L ಕರ್ನಾಟಕ ಪೊಲೀಸ್ ಅಂದ್ರೆ ಭಾರತದಲ್ಲೇ ನಂಬರ್ 1 ಪೊಲೀಸ್ ಇಲಾಖೆ. ಕ್ರೈಂಗಳನ್ನ ಕಂಟ್ರೋಲ್ ಮಾಡೋದ್ರಲ್ಲಿ, ಕ್ರೈಂ ಮಾಡಿದವರನ್ನ ಹೆಡೆಮುರಿ ಕಟ್ಟೋದ್ರಲ್ಲಾಗಲಿ ನಮ್ಮವರೇ ಬೆಸ್ಟ್. ಆದ್ರೆ ಇವತ್ತು ಇದೇ ಕರ್ನಾಟಕ ಪೊಲೀಸ್ ಮತ್ತೊಂದು ರಾಜ್ಯದ ಪೊಲೀಸ್ ಇಲಾಖೆಗೆ ಹ್ಯಾಟ್ಸ್ ಆಫ್ ಹೇಳ್ತಿದೆ. ಆದ್ರೆ ಹೀಗೆ ಬೇರೆ ರಾಜ್ಯದ ಪೊಲೀಸರಿಗೆ ನಮ್ಮವರೂ ಶಹಬ್ಬಾಸ್ ಅನ್ನಲು ಕಾರಣ ಇದೆ. 

ಚಾಮರಾಜಪೇಟೆ ಜುಗುರಾಜ್ ಹತ್ಯೆ ಪ್ರಕರಣ: ನಾಲ್ವರ ಬಂಧನ, 8.75 ಕೆ.ಜಿ ಚಿನ್ನಾಭರಣ ವಶ!

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more