ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸನ್ನು ಭೇದಿಸಿದ ಬೇರೆ ರಾಜ್ಯದ ಪೊಲೀಸ್ರು

Published : Jun 11, 2022, 04:10 PM IST

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

ಬೆಂಗಳೂರು,(ಜೂನ್.11)L ಕರ್ನಾಟಕ ಪೊಲೀಸ್ ಅಂದ್ರೆ ಭಾರತದಲ್ಲೇ ನಂಬರ್ 1 ಪೊಲೀಸ್ ಇಲಾಖೆ. ಕ್ರೈಂಗಳನ್ನ ಕಂಟ್ರೋಲ್ ಮಾಡೋದ್ರಲ್ಲಿ, ಕ್ರೈಂ ಮಾಡಿದವರನ್ನ ಹೆಡೆಮುರಿ ಕಟ್ಟೋದ್ರಲ್ಲಾಗಲಿ ನಮ್ಮವರೇ ಬೆಸ್ಟ್. ಆದ್ರೆ ಇವತ್ತು ಇದೇ ಕರ್ನಾಟಕ ಪೊಲೀಸ್ ಮತ್ತೊಂದು ರಾಜ್ಯದ ಪೊಲೀಸ್ ಇಲಾಖೆಗೆ ಹ್ಯಾಟ್ಸ್ ಆಫ್ ಹೇಳ್ತಿದೆ. ಆದ್ರೆ ಹೀಗೆ ಬೇರೆ ರಾಜ್ಯದ ಪೊಲೀಸರಿಗೆ ನಮ್ಮವರೂ ಶಹಬ್ಬಾಸ್ ಅನ್ನಲು ಕಾರಣ ಇದೆ. 

ಚಾಮರಾಜಪೇಟೆ ಜುಗುರಾಜ್ ಹತ್ಯೆ ಪ್ರಕರಣ: ನಾಲ್ವರ ಬಂಧನ, 8.75 ಕೆ.ಜಿ ಚಿನ್ನಾಭರಣ ವಶ!

10 ದಿನಗಳ ಹಿಂದೆ ನಮ್ಮ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೇಸ್ ಒಂದನ್ನ ಬೇರೆ ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಕರ್ನಾಟಕ ಪೊಲೀಸ್ ಮಾಡಬೇಕಿದ್ದ ಕೆಲಸವನ್ನ ಹೊರಾಜ್ಯದ ಪೊಲೀಸರು ಮಾಡಿದ್ದಾರೆ. ಹೀಗೆ ಕರ್ನಾಟಕದ ಕ್ರೈಂ ಅನ್ನ ದೂರದ ರಾಜ್ಯ ಒಂದು ಅಂತ್ಯಗೊಳಿಸಿದ್ದ ಕಥೆಯೇ ಇವತ್ತಿನ ಎಫ್.ಐ.ಆರ್.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more