ಗನ್ ಹಿಡಿಯೋದು ಬಿಟ್ಟು, ಬಾಳೆಹಣ್ಣು ಮಾರಿ, ಭೀಮಾತೀರದ ರೌಡಿಗಳಿಗೆ ಖಾಕಿ ವಾರ್ನಿಂಗ್

ಗನ್ ಹಿಡಿಯೋದು ಬಿಟ್ಟು, ಬಾಳೆಹಣ್ಣು ಮಾರಿ, ಭೀಮಾತೀರದ ರೌಡಿಗಳಿಗೆ ಖಾಕಿ ವಾರ್ನಿಂಗ್

Suvarna News   | Asianet News
Published : Feb 09, 2021, 01:24 PM ISTUpdated : Feb 09, 2021, 01:48 PM IST

ಭೀಮಾತೀರದಲ್ಲಿ ಗನ್ ಸಂಸ್ಕೃತಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ರೌಡಿಗಳಿಗೆ ಖಾಕಿ ಖದರ್ ತೋರಿಸಿದ್ದಾರೆ ಡಿವೈಎಸ್‌ಪಿ. ಗನ್ ಬಿಟ್ಟು ಬಾಳೆಹಣ್ಣು ಮಾರಿ. ನಿಮಗೆ ಸಮಸ್ಯೆಯಾದ್ರೆ ನಮ್ಮ ಬಳಿ ಬನ್ನಿ. ಗನ್ ಹಿಡಿದ್ರೆ ಸುಮ್ಮನೇ ಬಿಡಲ್ಲ ಎಂದು ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 09): ಭೀಮಾತೀರದಲ್ಲಿ ಗನ್ ಸಂಸ್ಕೃತಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ರೌಡಿಗಳಿಗೆ ಖಾಕಿ ಖದರ್ ತೋರಿಸಿದ್ದಾರೆ ಡಿವೈಎಸ್‌ಪಿ. ಗನ್ ಬಿಟ್ಟು ಬಾಳೆಹಣ್ಣು ಮಾರಿ. ನಿಮಗೆ ಸಮಸ್ಯೆಯಾದ್ರೆ ನಮ್ಮ ಬಳಿ ಬನ್ನಿ. ಗನ್ ಹಿಡಿದ್ರೆ ಸುಮ್ಮನೇ ಬಿಡಲ್ಲ. 15 ದಿನಕ್ಕೊಮ್ಮೆ ಠಾಣೆಗೆ ಬಂದು ಸಹಿ ಮಾಡಿ ಹೋಗಬೇಕು' ಎಂದು ಡಿವೈಎಸ್‌ಪಿ ವಾರ್ನ್ ಮಾಡಿದ್ದಾರೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?