ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ನಿಂದ ವಂಚನೆ: 30 ಕೋಟಿಯ ಕಾಮಗಾರಿಗೆ ಹಣ ಕೇಳಿದ ಆರೋಪ

ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ನಿಂದ ವಂಚನೆ: 30 ಕೋಟಿಯ ಕಾಮಗಾರಿಗೆ ಹಣ ಕೇಳಿದ ಆರೋಪ

Published : Sep 03, 2023, 09:48 AM IST

ಹಣ ಪಡೆದು ಕಾಮಗಾರಿಯೂ ಕೊಡಿಸದೆ ಮುಂಗಡವಾಗಿ ಪಡೆದ ಹಣವೂ ಕೊಡದೆ ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಮಾಜಿ ಸಚಿವರೊಬ್ಬರ ಗನ್ ಮ್ಯಾನ್‌(Gun man) ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಟೆಂಡರ್(Tender) ಕೊಡಿಸೋದಾಗಿ ಹೇಳೆ ಲಕ್ಷ ಲಕ್ಷ ವಂಚನೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಟೆಂಡರ್‌ವೊಂದಕ್ಕೆ ಶೇ.12ರಷ್ಟು ಕಮಿಷನ್(Commission) ಕೊಡ್ಬೇಕೆಂದು ಕೇಳಿ ವಂಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 30 ಕೋಟಿಯ ಕಾಮಗಾರಿಗೆ ಹಣ ಕೇಳಿ ವಂಚಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಗನ್ ಮ್ಯಾನ್‌ ರಾಘವೇಂದ್ರ ಎಂಬಾತನಿಂದ ವಂಚನೆ ಮಾಡಲಾಗಿದೆ. ಮಾಯಕೊಂಡ ಗ್ರಾಮ ಪಂಚಾಯ್ತಿಯ ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ ವಂಚನೆ ಮಾಡಲಾಗಿದೆಯಂತೆ. ಹೆಚ್. ರಾಜು ನಾಯ್ಕ್ ಎಂಬುವವರ ಬಳಿ ಹಣ ಪಡೆದಿದ್ದಾರೆ. ಹತ್ತು ಲಕ್ಷ ಪಡೆದು, ಟೆಂಡರ್‌ ಕೊಡಿಸದೇ ಪಂಗನಾಮ ಹಾಕಿದ್ದಾರೆ ಎಂದು ಹೇಳಲಾಗ್ತಿದೆ. ಹಣವನ್ನು ವಾಪಸ್‌ ಕೊಡುವಂತೆ ಕೇಳಿದ್ರೆ, ನಾಲ್ಕು ಲಕ್ಷ ಕೊಟ್ಟು ಆರು ಲಕ್ಷ ಕೊಡದೇ ಸತಾಯಿಸುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಸುದೀಪ್‌ ಪಡೆದ ಮೊದಲ ಸಂಭಾವನೆ ಎಷ್ಟು..? ಇನ್‌ಸ್ಟಾಗ್ರಾಂನಲ್ಲಿ ಕಿಚ್ಚ ಫಾಲೋ ಮಾಡೋ ಆ 6 ಜನ ಯಾರು ?

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ