ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ನಿಂದ ವಂಚನೆ: 30 ಕೋಟಿಯ ಕಾಮಗಾರಿಗೆ ಹಣ ಕೇಳಿದ ಆರೋಪ

ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ನಿಂದ ವಂಚನೆ: 30 ಕೋಟಿಯ ಕಾಮಗಾರಿಗೆ ಹಣ ಕೇಳಿದ ಆರೋಪ

Published : Sep 03, 2023, 09:48 AM IST

ಹಣ ಪಡೆದು ಕಾಮಗಾರಿಯೂ ಕೊಡಿಸದೆ ಮುಂಗಡವಾಗಿ ಪಡೆದ ಹಣವೂ ಕೊಡದೆ ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಮಾಜಿ ಸಚಿವರೊಬ್ಬರ ಗನ್ ಮ್ಯಾನ್‌(Gun man) ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಟೆಂಡರ್(Tender) ಕೊಡಿಸೋದಾಗಿ ಹೇಳೆ ಲಕ್ಷ ಲಕ್ಷ ವಂಚನೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಟೆಂಡರ್‌ವೊಂದಕ್ಕೆ ಶೇ.12ರಷ್ಟು ಕಮಿಷನ್(Commission) ಕೊಡ್ಬೇಕೆಂದು ಕೇಳಿ ವಂಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 30 ಕೋಟಿಯ ಕಾಮಗಾರಿಗೆ ಹಣ ಕೇಳಿ ವಂಚಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಗನ್ ಮ್ಯಾನ್‌ ರಾಘವೇಂದ್ರ ಎಂಬಾತನಿಂದ ವಂಚನೆ ಮಾಡಲಾಗಿದೆ. ಮಾಯಕೊಂಡ ಗ್ರಾಮ ಪಂಚಾಯ್ತಿಯ ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ ವಂಚನೆ ಮಾಡಲಾಗಿದೆಯಂತೆ. ಹೆಚ್. ರಾಜು ನಾಯ್ಕ್ ಎಂಬುವವರ ಬಳಿ ಹಣ ಪಡೆದಿದ್ದಾರೆ. ಹತ್ತು ಲಕ್ಷ ಪಡೆದು, ಟೆಂಡರ್‌ ಕೊಡಿಸದೇ ಪಂಗನಾಮ ಹಾಕಿದ್ದಾರೆ ಎಂದು ಹೇಳಲಾಗ್ತಿದೆ. ಹಣವನ್ನು ವಾಪಸ್‌ ಕೊಡುವಂತೆ ಕೇಳಿದ್ರೆ, ನಾಲ್ಕು ಲಕ್ಷ ಕೊಟ್ಟು ಆರು ಲಕ್ಷ ಕೊಡದೇ ಸತಾಯಿಸುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಸುದೀಪ್‌ ಪಡೆದ ಮೊದಲ ಸಂಭಾವನೆ ಎಷ್ಟು..? ಇನ್‌ಸ್ಟಾಗ್ರಾಂನಲ್ಲಿ ಕಿಚ್ಚ ಫಾಲೋ ಮಾಡೋ ಆ 6 ಜನ ಯಾರು ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!