ಸರ್ಕಾರಿ ಕಚೇರಿಯಲ್ಲಿ ಥಂಬ್ ಕೊಡುವ ಮುನ್ನ ಎಚ್ಚರ! ಫಿಂಗರ್ ಪ್ರಿಂಟ್ ಕೊಟ್ಟು ಹಣ ಕಳೆದುಕೊಂಡ ಜನ !

ಸರ್ಕಾರಿ ಕಚೇರಿಯಲ್ಲಿ ಥಂಬ್ ಕೊಡುವ ಮುನ್ನ ಎಚ್ಚರ! ಫಿಂಗರ್ ಪ್ರಿಂಟ್ ಕೊಟ್ಟು ಹಣ ಕಳೆದುಕೊಂಡ ಜನ !

Published : Nov 04, 2023, 10:43 AM IST

ಬೀದರ್‌ನಲ್ಲೂ ಸದ್ದಿಲ್ಲದೇ ಜನರ ಅಕೌಂಟ್‌ಗೆ ಕನ್ನ ಹಾಕಲಾಗುತ್ತಿದೆ. ಆಧಾರ್ ಎನೇಬಲ್ ಪೇಮೆಂಟ್ ಸಿಸ್ಟಂ ಮೂಲಕ ಹಣ ಡ್ರಾ ಮಾಡಲಾಗುತ್ತಿದೆ. ಬೀದರ್ ಸಬ್ ರಿಜಿಸ್ಟಾರ್ ಕಚೇರಿಯಲ್ಲೇ 150 ಪ್ರಕರಣಗಳು ಪತ್ತೆಯಾಗಿದೆ.
 

ಧಾರ್ ಅಪ್ಡೇಟ್ ಮಾಡಿಸಬೇಕು ಅಥವಾ ಬೇರೆ ಯಾವುದೋ ಸರ್ಕಾರಿ ಸೌಲಭ್ಯಕ್ಕೆ ಥಂಬ್ ನೀಡಿದ್ದೀರಾ. ಹಾಗಾದ್ರೆ ನಿಮ್ಮ ಹಣಕ್ಕೆ ಖಾತ್ರಿ ಇಲ್ಲ ಹುಷಾರ್. ಸಬ್ ರೆಜಿಸ್ಟ್ರಾರ್ ಕಚೇರಿಗೆ(Sub-registrar) ಥಂಬ್ ಕೊಟ್ಟವರ ಬ್ಯಾಂಕ್ ಅಕೌಂಟ್ನಿಂದ(Bank Account) ಹಣ ಲೂಟಿಯಾಗಿದೆ. ವಂಚಕರು ಜನಸಾಮಾನ್ಯರ ಬ್ಯಾಂಕ್ ಅಕೌಂಟ್ಗಳಿಂದ 5-10 ಸಾವಿರ ಹಣ ದೋಚಿದ್ದಾರೆ. ಸಬ್ ರಿಜಿಸ್ಟಾರ್ ಕಚೇರಿಗಳ ವೆಬ್‌ಸೈಟ್‌ಗಳಿಗೆ ಸೈಬರ್ ಕಳ್ಳರು ಲಗ್ಗೆ ಇಟ್ಟಿದ್ದಾರೆ. ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಉಪಯೋಗಿಸುವ ಕಾವೇರಿ ಆ್ಯಪ್ ಹ್ಯಾಕ್(Kavery App hack) ಮಾಡಿ ಕೃತ್ಯ ಎಸಗಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿ, ಗೃಹಲಕ್ಷ್ಮಿ ಯೋಜನೆಗಳೇ ಟಾರ್ಗೆಟ್ ಆಗಿದ್ದು, ನಿಮ್ಮ ಆಧಾರ್ ಸಂಖ್ಯೆ, ಬಯೋಮೆಟ್ರಿಕ್ ಬಳಸಿ ಹಣ ಡ್ರಾ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಂಡ ಮೋದ ಹೋಗುವುದರಿಂದ ಬಚಾವ್ ಆಗಿ ಎನ್ನುತ್ತಿದ್ದಾರೆ ಬೀದರ್ ಎಸ್ಪಿ. ವಂಚನೆಯಿಂದ ಪಾರಾಗಲು M-ADHAR ಆ್ಯಪ್ ಡೌನ್ಲೋಡ್ ಮಾಡಿಕೊಂಡು ಬಯೊಮೆಟ್ರಿಕ್ ಮಾಹಿತಿ ಅನೆಬಲ್ ಮಾಡಿಕೊಳ್ಳುವಂತೆ ಎಸ್ಪಿ ಅವರು ಸಲಹೆ ಕೊಟ್ಟಿದಾರೆ,. ಇದೇ ರೀತಿ ರಾಜ್ಯಾದ್ಯಂತ ಹಲವು ಪ್ರಕರಣಗಳು ನಡೆದಿದೆ,. ಜಿಲ್ಲೆಯಲ್ಲಿ ನಡೆದ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಕಚೇರಿಗಳು ಉಪಯೋಗಿಸುವ ಸಾಫ್ಟ್ವೇರ್ಗಳನ್ನೇ ಸೈಬರ್ ಕ್ರೈಂ ಕುಳಗಳು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕೆಲಸ ಕಾರ್ಯಗಳಿಗೆ ಫಿಂಗರ್ ಪ್ರಿಂಟ್ ನೀಡುವ ಮುನ್ನ ಎಚ್ಚರವಹಿಸುವುದು ಒಳಿತು. 

ಇದನ್ನೂ ವೀಕ್ಷಿಸಿ:  ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!