Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Published : Nov 24, 2021, 10:56 AM ISTUpdated : Nov 24, 2021, 11:13 AM IST

*  ಶ್ರೀಕಿಗೆ ಭದ್ರತೆ ಕೊಡಲು ಮುಂದಾದ ಖಾಕಿ ಪಡೆ 
*  ಶ್ರೀಕಿಗೆ ಭದ್ರತೆ ಕೊಡಲು ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ
*  ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ಗೆ ಭದ್ರತೆಯ ಹೊಣೆ 

ಬೆಂಗಳೂರು(ನ.24): ಹ್ಯಾಕರ್‌ ಶ್ರೀಕಿ ಪೊಲೀಸರಿಗೆ ತಲೆನೋವು ತಂದಿಟ್ಟಿದ್ದಾನೆ. ಹೌದು, ಶ್ರೀಕಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಶ್ರೀಕಿಗೆ ಭದ್ರತೆ ಕೊಡಲು ಖಾಕಿ ಪಡೆ ಮುಂದಾಗಿದೆ. ಆದರೆ, ಭದ್ರತೆ ಪಡೆಯೋದಕ್ಕೆ ಶ್ರೀಕಿನೇ ಇಲ್ಲ. ಭದ್ರತೆಗೆ ಆದೇಶ ಹೊರಡಿಸಿ ವಾರ ಕಳೆದರೂ ಶ್ರೀಕೃಷ್ಣ ಪತ್ತೇನೆ ಇಲ್ಲ. ಶ್ರೀಕಿಗೆ ಭದ್ರತೆ ಕೊಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದರು. ಶ್ರೀಕಿ ತಂದೆಯ ಮನೆಯಲ್ಲೂ ಪೊಲೀಸರು ಪರಿಶೀಲಿಸಿದ್ದಾರೆ. ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ ಅವರಿಗೆ ಭದ್ರತೆಯ ಹೊಣೆ ಹೊರಿಸಲಾಗಿದೆ. ಶ್ರೀಕಿ ಬಗ್ಗೆ ಆತನ ಕುಟಂಬದವರೂ ಕೂಡ ಯಾವುದೇ ಮಾಹಿತಿ ನೀಡುತ್ತಿಲ್ಲ. 

ACB Raid: ಏಕಕಾಲದಲ್ಲಿ 60 ಕಡೆ ದಾಳಿ, ಭ್ರಷ್ಟರಿಗೆ ನಡುಕ ಹುಟ್ಟಿಸಿದ ಅಧಿಕಾರಿಗಳು

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more