Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Suvarna News   | Asianet News
Published : Nov 24, 2021, 10:56 AM ISTUpdated : Nov 24, 2021, 11:13 AM IST

*  ಶ್ರೀಕಿಗೆ ಭದ್ರತೆ ಕೊಡಲು ಮುಂದಾದ ಖಾಕಿ ಪಡೆ 
*  ಶ್ರೀಕಿಗೆ ಭದ್ರತೆ ಕೊಡಲು ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ
*  ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ಗೆ ಭದ್ರತೆಯ ಹೊಣೆ 

ಬೆಂಗಳೂರು(ನ.24): ಹ್ಯಾಕರ್‌ ಶ್ರೀಕಿ ಪೊಲೀಸರಿಗೆ ತಲೆನೋವು ತಂದಿಟ್ಟಿದ್ದಾನೆ. ಹೌದು, ಶ್ರೀಕಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಶ್ರೀಕಿಗೆ ಭದ್ರತೆ ಕೊಡಲು ಖಾಕಿ ಪಡೆ ಮುಂದಾಗಿದೆ. ಆದರೆ, ಭದ್ರತೆ ಪಡೆಯೋದಕ್ಕೆ ಶ್ರೀಕಿನೇ ಇಲ್ಲ. ಭದ್ರತೆಗೆ ಆದೇಶ ಹೊರಡಿಸಿ ವಾರ ಕಳೆದರೂ ಶ್ರೀಕೃಷ್ಣ ಪತ್ತೇನೆ ಇಲ್ಲ. ಶ್ರೀಕಿಗೆ ಭದ್ರತೆ ಕೊಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದರು. ಶ್ರೀಕಿ ತಂದೆಯ ಮನೆಯಲ್ಲೂ ಪೊಲೀಸರು ಪರಿಶೀಲಿಸಿದ್ದಾರೆ. ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ ಅವರಿಗೆ ಭದ್ರತೆಯ ಹೊಣೆ ಹೊರಿಸಲಾಗಿದೆ. ಶ್ರೀಕಿ ಬಗ್ಗೆ ಆತನ ಕುಟಂಬದವರೂ ಕೂಡ ಯಾವುದೇ ಮಾಹಿತಿ ನೀಡುತ್ತಿಲ್ಲ. 

ACB Raid: ಏಕಕಾಲದಲ್ಲಿ 60 ಕಡೆ ದಾಳಿ, ಭ್ರಷ್ಟರಿಗೆ ನಡುಕ ಹುಟ್ಟಿಸಿದ ಅಧಿಕಾರಿಗಳು

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more