Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Suvarna News   | Asianet News
Published : Nov 24, 2021, 10:56 AM ISTUpdated : Nov 24, 2021, 11:13 AM IST

*  ಶ್ರೀಕಿಗೆ ಭದ್ರತೆ ಕೊಡಲು ಮುಂದಾದ ಖಾಕಿ ಪಡೆ 
*  ಶ್ರೀಕಿಗೆ ಭದ್ರತೆ ಕೊಡಲು ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ
*  ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ಗೆ ಭದ್ರತೆಯ ಹೊಣೆ 

ಬೆಂಗಳೂರು(ನ.24): ಹ್ಯಾಕರ್‌ ಶ್ರೀಕಿ ಪೊಲೀಸರಿಗೆ ತಲೆನೋವು ತಂದಿಟ್ಟಿದ್ದಾನೆ. ಹೌದು, ಶ್ರೀಕಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಶ್ರೀಕಿಗೆ ಭದ್ರತೆ ಕೊಡಲು ಖಾಕಿ ಪಡೆ ಮುಂದಾಗಿದೆ. ಆದರೆ, ಭದ್ರತೆ ಪಡೆಯೋದಕ್ಕೆ ಶ್ರೀಕಿನೇ ಇಲ್ಲ. ಭದ್ರತೆಗೆ ಆದೇಶ ಹೊರಡಿಸಿ ವಾರ ಕಳೆದರೂ ಶ್ರೀಕೃಷ್ಣ ಪತ್ತೇನೆ ಇಲ್ಲ. ಶ್ರೀಕಿಗೆ ಭದ್ರತೆ ಕೊಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದರು. ಶ್ರೀಕಿ ತಂದೆಯ ಮನೆಯಲ್ಲೂ ಪೊಲೀಸರು ಪರಿಶೀಲಿಸಿದ್ದಾರೆ. ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ ಅವರಿಗೆ ಭದ್ರತೆಯ ಹೊಣೆ ಹೊರಿಸಲಾಗಿದೆ. ಶ್ರೀಕಿ ಬಗ್ಗೆ ಆತನ ಕುಟಂಬದವರೂ ಕೂಡ ಯಾವುದೇ ಮಾಹಿತಿ ನೀಡುತ್ತಿಲ್ಲ. 

ACB Raid: ಏಕಕಾಲದಲ್ಲಿ 60 ಕಡೆ ದಾಳಿ, ಭ್ರಷ್ಟರಿಗೆ ನಡುಕ ಹುಟ್ಟಿಸಿದ ಅಧಿಕಾರಿಗಳು

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more