Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Bitcoin Scam| ಸೆಕ್ಯೂರಿಟಿ ಕೊಡಲು ಪೊಲೀಸ್ರು ಸಿದ್ಧ: ಭದ್ರತೆ ಪಡೆಯೋಕೆ ಶ್ರೀಕಿನೇ ಇಲ್ಲ..!

Suvarna News   | Asianet News
Published : Nov 24, 2021, 10:56 AM ISTUpdated : Nov 24, 2021, 11:13 AM IST

*  ಶ್ರೀಕಿಗೆ ಭದ್ರತೆ ಕೊಡಲು ಮುಂದಾದ ಖಾಕಿ ಪಡೆ 
*  ಶ್ರೀಕಿಗೆ ಭದ್ರತೆ ಕೊಡಲು ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ
*  ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ಗೆ ಭದ್ರತೆಯ ಹೊಣೆ 

ಬೆಂಗಳೂರು(ನ.24): ಹ್ಯಾಕರ್‌ ಶ್ರೀಕಿ ಪೊಲೀಸರಿಗೆ ತಲೆನೋವು ತಂದಿಟ್ಟಿದ್ದಾನೆ. ಹೌದು, ಶ್ರೀಕಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಶ್ರೀಕಿಗೆ ಭದ್ರತೆ ಕೊಡಲು ಖಾಕಿ ಪಡೆ ಮುಂದಾಗಿದೆ. ಆದರೆ, ಭದ್ರತೆ ಪಡೆಯೋದಕ್ಕೆ ಶ್ರೀಕಿನೇ ಇಲ್ಲ. ಭದ್ರತೆಗೆ ಆದೇಶ ಹೊರಡಿಸಿ ವಾರ ಕಳೆದರೂ ಶ್ರೀಕೃಷ್ಣ ಪತ್ತೇನೆ ಇಲ್ಲ. ಶ್ರೀಕಿಗೆ ಭದ್ರತೆ ಕೊಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದರು. ಶ್ರೀಕಿ ತಂದೆಯ ಮನೆಯಲ್ಲೂ ಪೊಲೀಸರು ಪರಿಶೀಲಿಸಿದ್ದಾರೆ. ಡಿಸಿಪಿ ವಿನಾಯಕ್‌ ವಸಂತ ಪಾಟೀಲ್‌ ಅವರಿಗೆ ಭದ್ರತೆಯ ಹೊಣೆ ಹೊರಿಸಲಾಗಿದೆ. ಶ್ರೀಕಿ ಬಗ್ಗೆ ಆತನ ಕುಟಂಬದವರೂ ಕೂಡ ಯಾವುದೇ ಮಾಹಿತಿ ನೀಡುತ್ತಿಲ್ಲ. 

ACB Raid: ಏಕಕಾಲದಲ್ಲಿ 60 ಕಡೆ ದಾಳಿ, ಭ್ರಷ್ಟರಿಗೆ ನಡುಕ ಹುಟ್ಟಿಸಿದ ಅಧಿಕಾರಿಗಳು

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more