Hanuman Flag Row : ಹನುಮನಿಗಾಗಿ ಹರಿದೇಬಿಟ್ಟಿತ್ತಲ್ಲ ರಕ್ತ..! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಧ್ವನಿಸಿದ ಧಿಕ್ಕಾರ..!

Hanuman Flag Row : ಹನುಮನಿಗಾಗಿ ಹರಿದೇಬಿಟ್ಟಿತ್ತಲ್ಲ ರಕ್ತ..! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಧ್ವನಿಸಿದ ಧಿಕ್ಕಾರ..!

Published : Jan 30, 2024, 06:02 PM ISTUpdated : Jan 30, 2024, 06:03 PM IST

ಅವರದ್ದು ಸರಿನಾ..? ಇವರದ್ದು ಸರೀನಾ..?
ಸಕ್ಕರೆ ನಾಡಿನಲ್ಲಿ ಧಗಧಗಿಸಿದ ಕೇಸರಿ ಕಾಳಗ..!
ರಾತ್ರೋ ರಾತ್ರಿ ಹನುಮನ ಧ್ವಜ ಕೆಳಗಿಳಿದಿತ್ತು..!
 

ಅದೊಂದು ಪುಟ್ಟ ಗ್ರಾಮ. ಅಂದಾಜು ಐದಾರು ಸಾವಿರ ಜನ ವಾಸ ಮಾಡಬಹುದು. ಇಂಥಹ ಒಂದು ಗ್ರಾಮ ಇವತ್ತು ಇಡೀ ದೇಶದಲ್ಲೇ ಸದ್ದು ಮಾಡ್ತಿದೆ. ಮೊನ್ನೆ ಮೊನ್ನೆವರೆಗೂ ಕೆರಗೋಡು(Keragodu) ಅನ್ನೋದು ಮಂಡ್ಯ ಜನಕ್ಕೆ ಮಾತ್ರ ಗೊತ್ತಿತ್ತು. ಆದ್ರೆ ಇವತ್ತು ಇಡೀ ಇಂಡಿಯಾನೇ ಮಾತನ್ನಾಡಿಕೊಳ್ತಿದೆ. ಅದರೆ ಅದಕ್ಕೆ ಕಾರಣ ಹನುಮನ ಧ್ವಜ(Hanuman flag).ಗ್ರಾಮಸ್ಥರು ಹಾರಿಸಿದ್ದ ಕೇಸರಿ ಧ್ವಜವನ್ನ ರಾತ್ರೋ ರಾತ್ರಿ ಕೆಳಗಿಳಿಸಲು ಅಧಿಕಾರಿಗಳು ಆಗಮಿಸಿದ್ರು. ಅಲ್ಲಿಂದ ಶುರುವಾದ ಈ ಧ್ವಜ ದಂಗಲ್ ಈಗ ಇಡೀ ಜಿಲ್ಲೆಯೇ ಬಂದ್ ಆಗುವ ಹಂತಕ್ಕೆ ತಲುಪಿದೆ. ಯಾವಾಗ ಕೆರಗೋಡುವಿಗೆ ರಾಜಕಾರಣಿಗಳು ಎಂಟ್ರಿ ಕೊಟ್ಟರೋ. ಎಲ್ಲವೂ ಬದಲಾಗಿಹೊಯ್ತು. ಅಂದಹಾಗೆ ಭಾನುವಾರ ಸಂಜೆಯಾಗ್ತಿದ್ದಂತೆ ತಣ್ಣಗಾಗಿದ್ದ ಈ ಧ್ವಜ ದಂಗಲ್ ಮತ್ತೆ ಸೋಮವಾರ ಬೆಳಗ್ಗೆ ಕಾವು ಹೆಚ್ಚಿಸಿಕೊಳ್ತು. ಗ್ರಾಮಸ್ಥರ ಜೊತೆಗೆ ಹಿಂದೂ ಕಾರ್ಯಕರ್ತರು, ಬಿಜೆಪಿ(BJP) ಮತ್ತು ಜೆಡಿಎಸ್(JDS) ಕಾರ್ಯಕರ್ತರೆಲ್ಲಾ ಸೇರಿಕೊಂಡ್ರು ಪ್ರತಿಭಟನೆ ನಡೆಸಿದ್ರು. ಫ್ಲೆಕ್ಸ್ಗಳಿಗೆ ಬೆಂಕಿ ಇಡಲಾಯ್ತು.. ಲಾಠಿ ಚಾರ್ಜ್ ಆಯ್ತು. ಸದ್ಯ ಕೆರಗೋಡು ಬೂದಿ ಮುಚ್ಚಿದ ಕೆಂಡದಂತಿದೆ. ಯಾವಾಗ ಏನು ಬೇಕಾದ್ರೂ ಆಗಬಹುದು. ಗ್ರಾಮಸ್ಥರಿಗೆ ಅಲ್ಲಿ ಮತ್ತೆ ಹನುಮನ ಧ್ವಜ ಹಾರಬೇಕಿದೆ. ಆದ್ರೆ ಅದು ಸರ್ಕಾರಿ ಜಾಗ ಅಲ್ಲಿ ಅನುಮತಿ ಕೊಡೋದಕ್ಕೆ ಆಗೋದಿಲ್ಲ ಅಂತ ಜಿಲ್ಲಾಡಳಿತ ಹೇಳ್ತಿದೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more