Hanuman Flag Row : ಹನುಮನಿಗಾಗಿ ಹರಿದೇಬಿಟ್ಟಿತ್ತಲ್ಲ ರಕ್ತ..! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಧ್ವನಿಸಿದ ಧಿಕ್ಕಾರ..!

Hanuman Flag Row : ಹನುಮನಿಗಾಗಿ ಹರಿದೇಬಿಟ್ಟಿತ್ತಲ್ಲ ರಕ್ತ..! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಧ್ವನಿಸಿದ ಧಿಕ್ಕಾರ..!

Published : Jan 30, 2024, 06:02 PM ISTUpdated : Jan 30, 2024, 06:03 PM IST

ಅವರದ್ದು ಸರಿನಾ..? ಇವರದ್ದು ಸರೀನಾ..?
ಸಕ್ಕರೆ ನಾಡಿನಲ್ಲಿ ಧಗಧಗಿಸಿದ ಕೇಸರಿ ಕಾಳಗ..!
ರಾತ್ರೋ ರಾತ್ರಿ ಹನುಮನ ಧ್ವಜ ಕೆಳಗಿಳಿದಿತ್ತು..!
 

ಅದೊಂದು ಪುಟ್ಟ ಗ್ರಾಮ. ಅಂದಾಜು ಐದಾರು ಸಾವಿರ ಜನ ವಾಸ ಮಾಡಬಹುದು. ಇಂಥಹ ಒಂದು ಗ್ರಾಮ ಇವತ್ತು ಇಡೀ ದೇಶದಲ್ಲೇ ಸದ್ದು ಮಾಡ್ತಿದೆ. ಮೊನ್ನೆ ಮೊನ್ನೆವರೆಗೂ ಕೆರಗೋಡು(Keragodu) ಅನ್ನೋದು ಮಂಡ್ಯ ಜನಕ್ಕೆ ಮಾತ್ರ ಗೊತ್ತಿತ್ತು. ಆದ್ರೆ ಇವತ್ತು ಇಡೀ ಇಂಡಿಯಾನೇ ಮಾತನ್ನಾಡಿಕೊಳ್ತಿದೆ. ಅದರೆ ಅದಕ್ಕೆ ಕಾರಣ ಹನುಮನ ಧ್ವಜ(Hanuman flag).ಗ್ರಾಮಸ್ಥರು ಹಾರಿಸಿದ್ದ ಕೇಸರಿ ಧ್ವಜವನ್ನ ರಾತ್ರೋ ರಾತ್ರಿ ಕೆಳಗಿಳಿಸಲು ಅಧಿಕಾರಿಗಳು ಆಗಮಿಸಿದ್ರು. ಅಲ್ಲಿಂದ ಶುರುವಾದ ಈ ಧ್ವಜ ದಂಗಲ್ ಈಗ ಇಡೀ ಜಿಲ್ಲೆಯೇ ಬಂದ್ ಆಗುವ ಹಂತಕ್ಕೆ ತಲುಪಿದೆ. ಯಾವಾಗ ಕೆರಗೋಡುವಿಗೆ ರಾಜಕಾರಣಿಗಳು ಎಂಟ್ರಿ ಕೊಟ್ಟರೋ. ಎಲ್ಲವೂ ಬದಲಾಗಿಹೊಯ್ತು. ಅಂದಹಾಗೆ ಭಾನುವಾರ ಸಂಜೆಯಾಗ್ತಿದ್ದಂತೆ ತಣ್ಣಗಾಗಿದ್ದ ಈ ಧ್ವಜ ದಂಗಲ್ ಮತ್ತೆ ಸೋಮವಾರ ಬೆಳಗ್ಗೆ ಕಾವು ಹೆಚ್ಚಿಸಿಕೊಳ್ತು. ಗ್ರಾಮಸ್ಥರ ಜೊತೆಗೆ ಹಿಂದೂ ಕಾರ್ಯಕರ್ತರು, ಬಿಜೆಪಿ(BJP) ಮತ್ತು ಜೆಡಿಎಸ್(JDS) ಕಾರ್ಯಕರ್ತರೆಲ್ಲಾ ಸೇರಿಕೊಂಡ್ರು ಪ್ರತಿಭಟನೆ ನಡೆಸಿದ್ರು. ಫ್ಲೆಕ್ಸ್ಗಳಿಗೆ ಬೆಂಕಿ ಇಡಲಾಯ್ತು.. ಲಾಠಿ ಚಾರ್ಜ್ ಆಯ್ತು. ಸದ್ಯ ಕೆರಗೋಡು ಬೂದಿ ಮುಚ್ಚಿದ ಕೆಂಡದಂತಿದೆ. ಯಾವಾಗ ಏನು ಬೇಕಾದ್ರೂ ಆಗಬಹುದು. ಗ್ರಾಮಸ್ಥರಿಗೆ ಅಲ್ಲಿ ಮತ್ತೆ ಹನುಮನ ಧ್ವಜ ಹಾರಬೇಕಿದೆ. ಆದ್ರೆ ಅದು ಸರ್ಕಾರಿ ಜಾಗ ಅಲ್ಲಿ ಅನುಮತಿ ಕೊಡೋದಕ್ಕೆ ಆಗೋದಿಲ್ಲ ಅಂತ ಜಿಲ್ಲಾಡಳಿತ ಹೇಳ್ತಿದೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more