ಟ್ರಾಫಿಕ್‌ ಪೊಲೀಸರ ಕಿರುಕುಳಕ್ಕೆ ಬೇಸತ್ತು ಮಾಂಗಲ್ಯ ಮಾರಲು ಮುಂದಾದ ಮಹಿಳೆ

ಟ್ರಾಫಿಕ್‌ ಪೊಲೀಸರ ಕಿರುಕುಳಕ್ಕೆ ಬೇಸತ್ತು ಮಾಂಗಲ್ಯ ಮಾರಲು ಮುಂದಾದ ಮಹಿಳೆ

Published : Feb 25, 2021, 06:09 PM ISTUpdated : Feb 25, 2021, 06:14 PM IST

ಬೆಳಗಾವಿ ಟ್ರಾಫಿಕ್ ಪೊಲೀಸರಿಂದ ಅಮಾನವೀಯ ವರ್ತನೆ/ ಟ್ರಾಫಿಕ್ ಪೊಲೀಸರ ಕಿರುಕುಳಕ್ಕೆ ಮಾಂಗಲ್ಯ ಮಾರಿ ದಂಡ ಕಟ್ಟಲು ಮುಂದಾಗಿದ್ದ ಮಹಿಳೆ/ ಕಳೆದ ಭಾನುವಾರ ಮಧ್ಯಾಹ್ನ ಬೆಳಗಾವಿ ಬಸ್ ನಿಲ್ದಾಣ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ/ ಹೆಲ್ಮೆಟ್ ಇಲ್ಲ ಅಂತಾ ದಂಪತಿ ತೆರಳುತ್ತಿದ್ದ ಬೈಕ್ ತಡೆದಿದ್ದ ಟ್ರಾಫಿಕ್ ಪೊಲೀಸರು/ ಹುಲ್ಲೋಳ್ಳಿಹಟ್ಟಿಯ ದಂಪತಿಯನ್ನು ತಡೆದಿದ್ದ ಟ್ರಾಫಿಕ್ ಪೊಲೀಸರು

ಬೆಳಗಾವಿ (ಫೆ. 25) ಬೆಳಗಾವಿ ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆ ಏನು ಹೇಳಬೇಕು ತೋಚುತ್ತಿಲ್ಲ. ಟ್ರಾಫಿಕ್ ಪೊಲೀಸರ ಕಿರುಕುಳಕ್ಕೆ ಮಾಂಗಲ್ಯ ಮಾರಿ ದಂಡ ಕಟ್ಟಲು ಮಹಿಳೆ ಮುಂದಾಗಿದ್ದಾಳೆ.

ರಸ್ತೆ ನಿಯಮಗಳಲ್ಲಿನ ಮಹತ್ವದ ಬದಲಾವಣೆ ತಿಳಿದುಕೊಳ್ಳಿ

ಕಳೆದ ಭಾನುವಾರ ಮಧ್ಯಾಹ್ನ ಬೆಳಗಾವಿ ಬಸ್ ನಿಲ್ದಾಣ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಹೆಲ್ಮೆಟ್ ಇಲ್ಲ ಎಂದು ದಂಪತಿ ತೆರಳುತ್ತಿದ್ದ ಬೈಕ್ ತಡೆದಿದ್ದ ಟ್ರಾಫಿಕ್ ಪೊಲೀಸರು ರಸೀದಿ ನೀಡಿ ದಂಡ ಕಟ್ಟಿ ಎಂದಿದ್ದರು. ಮಾರ್ಕೆಟ್ ನಲ್ಲಿ ಎಲ್ಲಾ ಹಣ ಖಾಲಿಯಾಗಿದೆ ಕೇವಲ ನೂರು ರೂಪಾಯಿ ಇದೆ‌ ಎಂದಾಗ ದಂಡ ಕಟ್ಟಿಯೇ ಹೋಗಬೇಕು ಅಂತಾ ಟ್ರಾಫಿಕ್ ಎಎಸ್ಐ ಅಲ್ತಾಫ್ ಹುಸೇನ್ ಕೊಲ್ಲಾಪುರೆ ಪಟ್ಟು‌ ಹಿಡಿದಿದ್ದಾರೆ. ಎರಡು ಗಂಟೆಗಳ ಕಾಲ ನಿಂತು ಸುಸ್ತಾಗಿ ಮಾಂಗಲ್ಯ ಸರ ಮಾರಲು ಮಹಿಳೆ ಮುಂದಾಗಿದ್ದರು. ಪೊಲೀಸರ ಇಂಥ ವರ್ತನೆಗೆ  ನಾಗರಿಕರಿಂದ ಆಕ್ರೋಶ ಕೇಳಿ ಬಂದಿದೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!