ಟ್ರಾಫಿಕ್‌ ಪೊಲೀಸರ ಕಿರುಕುಳಕ್ಕೆ ಬೇಸತ್ತು ಮಾಂಗಲ್ಯ ಮಾರಲು ಮುಂದಾದ ಮಹಿಳೆ

ಟ್ರಾಫಿಕ್‌ ಪೊಲೀಸರ ಕಿರುಕುಳಕ್ಕೆ ಬೇಸತ್ತು ಮಾಂಗಲ್ಯ ಮಾರಲು ಮುಂದಾದ ಮಹಿಳೆ

Published : Feb 25, 2021, 06:09 PM ISTUpdated : Feb 25, 2021, 06:14 PM IST

ಬೆಳಗಾವಿ ಟ್ರಾಫಿಕ್ ಪೊಲೀಸರಿಂದ ಅಮಾನವೀಯ ವರ್ತನೆ/ ಟ್ರಾಫಿಕ್ ಪೊಲೀಸರ ಕಿರುಕುಳಕ್ಕೆ ಮಾಂಗಲ್ಯ ಮಾರಿ ದಂಡ ಕಟ್ಟಲು ಮುಂದಾಗಿದ್ದ ಮಹಿಳೆ/ ಕಳೆದ ಭಾನುವಾರ ಮಧ್ಯಾಹ್ನ ಬೆಳಗಾವಿ ಬಸ್ ನಿಲ್ದಾಣ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ/ ಹೆಲ್ಮೆಟ್ ಇಲ್ಲ ಅಂತಾ ದಂಪತಿ ತೆರಳುತ್ತಿದ್ದ ಬೈಕ್ ತಡೆದಿದ್ದ ಟ್ರಾಫಿಕ್ ಪೊಲೀಸರು/ ಹುಲ್ಲೋಳ್ಳಿಹಟ್ಟಿಯ ದಂಪತಿಯನ್ನು ತಡೆದಿದ್ದ ಟ್ರಾಫಿಕ್ ಪೊಲೀಸರು

ಬೆಳಗಾವಿ (ಫೆ. 25) ಬೆಳಗಾವಿ ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆ ಏನು ಹೇಳಬೇಕು ತೋಚುತ್ತಿಲ್ಲ. ಟ್ರಾಫಿಕ್ ಪೊಲೀಸರ ಕಿರುಕುಳಕ್ಕೆ ಮಾಂಗಲ್ಯ ಮಾರಿ ದಂಡ ಕಟ್ಟಲು ಮಹಿಳೆ ಮುಂದಾಗಿದ್ದಾಳೆ.

ರಸ್ತೆ ನಿಯಮಗಳಲ್ಲಿನ ಮಹತ್ವದ ಬದಲಾವಣೆ ತಿಳಿದುಕೊಳ್ಳಿ

ಕಳೆದ ಭಾನುವಾರ ಮಧ್ಯಾಹ್ನ ಬೆಳಗಾವಿ ಬಸ್ ನಿಲ್ದಾಣ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಹೆಲ್ಮೆಟ್ ಇಲ್ಲ ಎಂದು ದಂಪತಿ ತೆರಳುತ್ತಿದ್ದ ಬೈಕ್ ತಡೆದಿದ್ದ ಟ್ರಾಫಿಕ್ ಪೊಲೀಸರು ರಸೀದಿ ನೀಡಿ ದಂಡ ಕಟ್ಟಿ ಎಂದಿದ್ದರು. ಮಾರ್ಕೆಟ್ ನಲ್ಲಿ ಎಲ್ಲಾ ಹಣ ಖಾಲಿಯಾಗಿದೆ ಕೇವಲ ನೂರು ರೂಪಾಯಿ ಇದೆ‌ ಎಂದಾಗ ದಂಡ ಕಟ್ಟಿಯೇ ಹೋಗಬೇಕು ಅಂತಾ ಟ್ರಾಫಿಕ್ ಎಎಸ್ಐ ಅಲ್ತಾಫ್ ಹುಸೇನ್ ಕೊಲ್ಲಾಪುರೆ ಪಟ್ಟು‌ ಹಿಡಿದಿದ್ದಾರೆ. ಎರಡು ಗಂಟೆಗಳ ಕಾಲ ನಿಂತು ಸುಸ್ತಾಗಿ ಮಾಂಗಲ್ಯ ಸರ ಮಾರಲು ಮಹಿಳೆ ಮುಂದಾಗಿದ್ದರು. ಪೊಲೀಸರ ಇಂಥ ವರ್ತನೆಗೆ  ನಾಗರಿಕರಿಂದ ಆಕ್ರೋಶ ಕೇಳಿ ಬಂದಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!