ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಕಿರುಕುಳ: ಆರೋಪಿ ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು

ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಕಿರುಕುಳ: ಆರೋಪಿ ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು

Published : Jan 28, 2024, 11:42 AM IST

ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಕಿರುಕುಳ ನೀಡಲಾಗಿದ್ದು, ಹಿಂದೂ ಕಾರ್ಯಕರ್ತರಿಂದ ಪುತ್ತೂರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
 

ಪುತ್ತೂರು: ಅಪ್ರಾಪ್ತೆಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ(Harassment) ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಉದ್ರಿಕ್ತರಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಲಾಯಿತು. ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ನಗರ ಠಾಣೆ ಎದುರು ಈ ಘಟನೆ ನಡೆದಿದೆ. ಕಡಬ ಮೂಲದ ಶಾಕೀರ್ ಎಂಬಾತನಿಂದ ಬಾಲಕಿಗೆ(Minor girl) ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಿರುಕುಳ ನೀಡಲಾಗಿದೆ ಎನ್ನಲಾಗ್ತಿದೆ. ಆರೋಪಿ ಶಾರೀಕ್ ನನ್ನ ವಶಕ್ಕೆ ಪಡೆದ ಪುತ್ತೂರು ನಗರ ಪೊಲೀಸರು(Police). ಆಕ್ರೋಶಿತ ಹಿಂದೂ ಕಾರ್ಯಕರ್ತರಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆರೋಪಿ ಶಾರೀಕ್ ನನ್ನ ತಮಗೆ ಒಪ್ಪಿಸುವಂತೆ ಠಾಣೆಯ ಎದುರು ಜಮಾವಣೆಗೊಂಡಿದ್ದಾರೆ. ಸ್ಥಳಕ್ಕಾಗಮಿಸಿ ಯುವಕರ ಸಮಾಧಾನ ಪಡಿಸಿದ ಹಿಂದೂ ಮುಖಂಡ ಅರುಣ್ ಪುತ್ತಿಲ. ಸದ್ಯ ಆರೋಪಿ ಶಾರೀಕ್ ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಗುಂಪು ಚದುರಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more