ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಕಿರುಕುಳ: ಆರೋಪಿ ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು

ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಕಿರುಕುಳ: ಆರೋಪಿ ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು

Published : Jan 28, 2024, 11:42 AM IST

ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಕಿರುಕುಳ ನೀಡಲಾಗಿದ್ದು, ಹಿಂದೂ ಕಾರ್ಯಕರ್ತರಿಂದ ಪುತ್ತೂರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
 

ಪುತ್ತೂರು: ಅಪ್ರಾಪ್ತೆಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ(Harassment) ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಉದ್ರಿಕ್ತರಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಲಾಯಿತು. ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ನಗರ ಠಾಣೆ ಎದುರು ಈ ಘಟನೆ ನಡೆದಿದೆ. ಕಡಬ ಮೂಲದ ಶಾಕೀರ್ ಎಂಬಾತನಿಂದ ಬಾಲಕಿಗೆ(Minor girl) ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಿರುಕುಳ ನೀಡಲಾಗಿದೆ ಎನ್ನಲಾಗ್ತಿದೆ. ಆರೋಪಿ ಶಾರೀಕ್ ನನ್ನ ವಶಕ್ಕೆ ಪಡೆದ ಪುತ್ತೂರು ನಗರ ಪೊಲೀಸರು(Police). ಆಕ್ರೋಶಿತ ಹಿಂದೂ ಕಾರ್ಯಕರ್ತರಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆರೋಪಿ ಶಾರೀಕ್ ನನ್ನ ತಮಗೆ ಒಪ್ಪಿಸುವಂತೆ ಠಾಣೆಯ ಎದುರು ಜಮಾವಣೆಗೊಂಡಿದ್ದಾರೆ. ಸ್ಥಳಕ್ಕಾಗಮಿಸಿ ಯುವಕರ ಸಮಾಧಾನ ಪಡಿಸಿದ ಹಿಂದೂ ಮುಖಂಡ ಅರುಣ್ ಪುತ್ತಿಲ. ಸದ್ಯ ಆರೋಪಿ ಶಾರೀಕ್ ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಗುಂಪು ಚದುರಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more