ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

Published : Feb 05, 2020, 10:30 AM ISTUpdated : Feb 05, 2020, 10:44 AM IST

ಯುವತಿಯ ಅಪಹರಣ ಬಲವಂತವಾಗಿ ಕತ್ತಿಗೆ ತಾಳಿ| ದುಷ್ಕೃತ್ಯ ಎಸಗಿದ ಯುವಕ ಪೊಲೀಸ್ ವಶಕ್ಕೆ| ರಾಮನಗರದಲ್ಲಿ ಯುವತಿ ರಕ್ಷಣೆ |  ಮದುವೆ ಪ್ರಸ್ತಾಪ ನಿರಾಕರಣೆ ಹಿನ್ನಲೆ ಈ ಕೃತ್ಯ| ಯುವತಿ ಅತ್ತೆ ಮಗ ಮನುನಿಂದಲೇ ಕೃತ್ಯ

ಹಾಸನ[ಫೆ.05]: ಯುವತಿಯೊಬ್ಬಳನ್ನ ಅಪಹರಿಸಿ, ಕಾರಿನಲ್ಲೇ  ಬಲವಂತವಾಗಿ ತಾಳಿ ಕಟ್ಟಿರುವ ಘಟನೆ ಹಾಸನದ ಡೈರಿ ಸರ್ಕಲ್ ಬಳಿ ನಡೆದಿದೆ. 

ಮನದನ್ನೆಯನ್ನ ಕರೆ ತರಲು ಹೆಲಿಕಾಪ್ಟರ್ ಕಳುಹಿಸಿದ ಅನ್ನದಾತ

ಯುವತಿಯ ಅತ್ತೆ ಮಗ ಮನು ಎಂಬಾತ ಮದುವೆ ಪ್ರಸ್ತಾಪವಿಟ್ಟಿದ್ದ. ಆದರೆ ಯುವತಿ ಅದನ್ನು ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಗೆಳೆಯರ ಸಹಾಯದಿಂದ ಅವಳನ್ನ ಅಪಹರಿಸಿದ ಮನು, ಬಲವಂತವಾಗಿ ತಾಳಿ ಕಟ್ಟಿದ್ದಾನೆ. 

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ಘಟನೆ ಬೆನ್ನಲ್ಲೇ ಮನು ಬೆನ್ನತ್ತಿದ ಪೊಲೀಸರು ರಾಮನಗರದಲ್ಲಿ ಅವನನ್ನ ವಶಕ್ಕೆ ತೆಗೆದುಕೊಂಡು, ಯುವತಿಯನ್ನ ರಕ್ಷಿಸಿದ್ದಾರೆ. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಯುವತಿ ತಂದೆ ಅಸ್ವಸ್ಥರಾಗಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?