ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

Published : Feb 05, 2020, 10:30 AM ISTUpdated : Feb 05, 2020, 10:44 AM IST

ಯುವತಿಯ ಅಪಹರಣ ಬಲವಂತವಾಗಿ ಕತ್ತಿಗೆ ತಾಳಿ| ದುಷ್ಕೃತ್ಯ ಎಸಗಿದ ಯುವಕ ಪೊಲೀಸ್ ವಶಕ್ಕೆ| ರಾಮನಗರದಲ್ಲಿ ಯುವತಿ ರಕ್ಷಣೆ |  ಮದುವೆ ಪ್ರಸ್ತಾಪ ನಿರಾಕರಣೆ ಹಿನ್ನಲೆ ಈ ಕೃತ್ಯ| ಯುವತಿ ಅತ್ತೆ ಮಗ ಮನುನಿಂದಲೇ ಕೃತ್ಯ

ಹಾಸನ[ಫೆ.05]: ಯುವತಿಯೊಬ್ಬಳನ್ನ ಅಪಹರಿಸಿ, ಕಾರಿನಲ್ಲೇ  ಬಲವಂತವಾಗಿ ತಾಳಿ ಕಟ್ಟಿರುವ ಘಟನೆ ಹಾಸನದ ಡೈರಿ ಸರ್ಕಲ್ ಬಳಿ ನಡೆದಿದೆ. 

ಮನದನ್ನೆಯನ್ನ ಕರೆ ತರಲು ಹೆಲಿಕಾಪ್ಟರ್ ಕಳುಹಿಸಿದ ಅನ್ನದಾತ

ಯುವತಿಯ ಅತ್ತೆ ಮಗ ಮನು ಎಂಬಾತ ಮದುವೆ ಪ್ರಸ್ತಾಪವಿಟ್ಟಿದ್ದ. ಆದರೆ ಯುವತಿ ಅದನ್ನು ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಗೆಳೆಯರ ಸಹಾಯದಿಂದ ಅವಳನ್ನ ಅಪಹರಿಸಿದ ಮನು, ಬಲವಂತವಾಗಿ ತಾಳಿ ಕಟ್ಟಿದ್ದಾನೆ. 

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ಘಟನೆ ಬೆನ್ನಲ್ಲೇ ಮನು ಬೆನ್ನತ್ತಿದ ಪೊಲೀಸರು ರಾಮನಗರದಲ್ಲಿ ಅವನನ್ನ ವಶಕ್ಕೆ ತೆಗೆದುಕೊಂಡು, ಯುವತಿಯನ್ನ ರಕ್ಷಿಸಿದ್ದಾರೆ. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಯುವತಿ ತಂದೆ ಅಸ್ವಸ್ಥರಾಗಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!