ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

Published : Feb 05, 2020, 10:30 AM ISTUpdated : Feb 05, 2020, 10:44 AM IST

ಯುವತಿಯ ಅಪಹರಣ ಬಲವಂತವಾಗಿ ಕತ್ತಿಗೆ ತಾಳಿ| ದುಷ್ಕೃತ್ಯ ಎಸಗಿದ ಯುವಕ ಪೊಲೀಸ್ ವಶಕ್ಕೆ| ರಾಮನಗರದಲ್ಲಿ ಯುವತಿ ರಕ್ಷಣೆ |  ಮದುವೆ ಪ್ರಸ್ತಾಪ ನಿರಾಕರಣೆ ಹಿನ್ನಲೆ ಈ ಕೃತ್ಯ| ಯುವತಿ ಅತ್ತೆ ಮಗ ಮನುನಿಂದಲೇ ಕೃತ್ಯ

ಹಾಸನ[ಫೆ.05]: ಯುವತಿಯೊಬ್ಬಳನ್ನ ಅಪಹರಿಸಿ, ಕಾರಿನಲ್ಲೇ  ಬಲವಂತವಾಗಿ ತಾಳಿ ಕಟ್ಟಿರುವ ಘಟನೆ ಹಾಸನದ ಡೈರಿ ಸರ್ಕಲ್ ಬಳಿ ನಡೆದಿದೆ. 

ಮನದನ್ನೆಯನ್ನ ಕರೆ ತರಲು ಹೆಲಿಕಾಪ್ಟರ್ ಕಳುಹಿಸಿದ ಅನ್ನದಾತ

ಯುವತಿಯ ಅತ್ತೆ ಮಗ ಮನು ಎಂಬಾತ ಮದುವೆ ಪ್ರಸ್ತಾಪವಿಟ್ಟಿದ್ದ. ಆದರೆ ಯುವತಿ ಅದನ್ನು ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಗೆಳೆಯರ ಸಹಾಯದಿಂದ ಅವಳನ್ನ ಅಪಹರಿಸಿದ ಮನು, ಬಲವಂತವಾಗಿ ತಾಳಿ ಕಟ್ಟಿದ್ದಾನೆ. 

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ಘಟನೆ ಬೆನ್ನಲ್ಲೇ ಮನು ಬೆನ್ನತ್ತಿದ ಪೊಲೀಸರು ರಾಮನಗರದಲ್ಲಿ ಅವನನ್ನ ವಶಕ್ಕೆ ತೆಗೆದುಕೊಂಡು, ಯುವತಿಯನ್ನ ರಕ್ಷಿಸಿದ್ದಾರೆ. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಯುವತಿ ತಂದೆ ಅಸ್ವಸ್ಥರಾಗಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!