ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!

Published : Feb 05, 2020, 10:30 AM ISTUpdated : Feb 05, 2020, 10:44 AM IST

ಯುವತಿಯ ಅಪಹರಣ ಬಲವಂತವಾಗಿ ಕತ್ತಿಗೆ ತಾಳಿ| ದುಷ್ಕೃತ್ಯ ಎಸಗಿದ ಯುವಕ ಪೊಲೀಸ್ ವಶಕ್ಕೆ| ರಾಮನಗರದಲ್ಲಿ ಯುವತಿ ರಕ್ಷಣೆ |  ಮದುವೆ ಪ್ರಸ್ತಾಪ ನಿರಾಕರಣೆ ಹಿನ್ನಲೆ ಈ ಕೃತ್ಯ| ಯುವತಿ ಅತ್ತೆ ಮಗ ಮನುನಿಂದಲೇ ಕೃತ್ಯ

ಹಾಸನ[ಫೆ.05]: ಯುವತಿಯೊಬ್ಬಳನ್ನ ಅಪಹರಿಸಿ, ಕಾರಿನಲ್ಲೇ  ಬಲವಂತವಾಗಿ ತಾಳಿ ಕಟ್ಟಿರುವ ಘಟನೆ ಹಾಸನದ ಡೈರಿ ಸರ್ಕಲ್ ಬಳಿ ನಡೆದಿದೆ. 

ಮನದನ್ನೆಯನ್ನ ಕರೆ ತರಲು ಹೆಲಿಕಾಪ್ಟರ್ ಕಳುಹಿಸಿದ ಅನ್ನದಾತ

ಯುವತಿಯ ಅತ್ತೆ ಮಗ ಮನು ಎಂಬಾತ ಮದುವೆ ಪ್ರಸ್ತಾಪವಿಟ್ಟಿದ್ದ. ಆದರೆ ಯುವತಿ ಅದನ್ನು ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಗೆಳೆಯರ ಸಹಾಯದಿಂದ ಅವಳನ್ನ ಅಪಹರಿಸಿದ ಮನು, ಬಲವಂತವಾಗಿ ತಾಳಿ ಕಟ್ಟಿದ್ದಾನೆ. 

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ಘಟನೆ ಬೆನ್ನಲ್ಲೇ ಮನು ಬೆನ್ನತ್ತಿದ ಪೊಲೀಸರು ರಾಮನಗರದಲ್ಲಿ ಅವನನ್ನ ವಶಕ್ಕೆ ತೆಗೆದುಕೊಂಡು, ಯುವತಿಯನ್ನ ರಕ್ಷಿಸಿದ್ದಾರೆ. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಯುವತಿ ತಂದೆ ಅಸ್ವಸ್ಥರಾಗಿದ್ದಾರೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ