Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Published : Jan 11, 2025, 11:16 PM IST

ಡಿಸೆಂಬರ್ 26 ರಂದು ಪೆಟ್ರೋಲ್ ತರಲು ಹೋದ ಆನಂದ್ ಕಾಣೆಯಾಗಿ, ಮರುದಿನ ಹೇಮಾವತಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸ್ ತನಿಖೆಯಲ್ಲಿ ಪತ್ನಿ ಅರ್ಚಿತಾ ಮತ್ತು ಮೈದುನ ಸೋಮಶೇಖರ್ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಹಾಸನ (ಜ.11): ಹೊಸ ವರ್ಷಕ್ಕೆ ಇನ್ನೇನು ನಾಲ್ಕೇ ದಿನ ಬಾಕಿ ಇತ್ತು. ಡಿಸೆಂಬರ್‌ 26 ರಂದು ಪೆಟ್ರೋಲ್‌ ತರಲು ಬೈಕ್‌ನಲ್ಲಿ ಹೋದವನು. ಕಾಣೆಯಾಗಿ ಹೋಗಿದ್ದ. ಎಷ್ಟೇ ಹುಡುಕಿದರೂ ಸಿಕ್ಕಿರಲಿಲ್ಲ. ಮರು ದಿನ ಹೇಮಾವತಿ ನಾಲೆಯಲ್ಲಿ ಆತನ ಶವ ಪತ್ತೆಯಾಗಿತ್ತು. ಗಂಡ ಆನಂದನ ಶವ ನೋಡಿ ಹೆಂಡತಿ ಎದೆ ಬಡಿಕೊಂಡು ಅತ್ತಿದ್ದಳು.

ಆದರೆ, ತನಿಖೆಯ ಬಳಿಕ ಕೊಲೆಗಾರ ಯಾರು ಅನ್ನೋದು ಪತ್ತೆಯಾಗಿದೆ. ಮೈದುನ ಸೋಮಶೇಖರ್‌ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆನಂದನ ಪತ್ನಿ ಅರ್ಚಿತಾಳೇ ಗಂಡನನ್ನು ಕೊಲೆ ಮಾಡಿದ್ದಾಳೆ. ಅರ್ಚಿತಾ ಹಾಗೂ ಸೋಮಶೇಖರ್‌ ಇಬ್ಬರೂ ಸೇರಿ ಆನಂದ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Viral Video: ಪ್ರೀತ್ಸೆ ಎಂದು ಬೆನ್ನುಬಿದ್ದ, ಆಗಲ್ಲ ಎಂದಿದ್ದಕ್ಕೆ ಎಲ್ಲರ ಎದುರು ಕೊಂದೇಬಿಟ್ಟ!

ಪತಿ ಆನಂದ್​ ಸಾವಿನ ಬಳಿಕ ಪತ್ನಿ ಅರ್ಚಿತಾ ವರ್ತನೆ ಬದಲಾಗಿತ್ತು. ಇದರಿಂದ ಅನುಮಾನಗೊಂಡ ಆನಂದ್​ನ ಕುಟುಂಬಸ್ಥರು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.

 

 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more