Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Published : Jan 11, 2025, 11:16 PM IST

ಡಿಸೆಂಬರ್ 26 ರಂದು ಪೆಟ್ರೋಲ್ ತರಲು ಹೋದ ಆನಂದ್ ಕಾಣೆಯಾಗಿ, ಮರುದಿನ ಹೇಮಾವತಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸ್ ತನಿಖೆಯಲ್ಲಿ ಪತ್ನಿ ಅರ್ಚಿತಾ ಮತ್ತು ಮೈದುನ ಸೋಮಶೇಖರ್ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಹಾಸನ (ಜ.11): ಹೊಸ ವರ್ಷಕ್ಕೆ ಇನ್ನೇನು ನಾಲ್ಕೇ ದಿನ ಬಾಕಿ ಇತ್ತು. ಡಿಸೆಂಬರ್‌ 26 ರಂದು ಪೆಟ್ರೋಲ್‌ ತರಲು ಬೈಕ್‌ನಲ್ಲಿ ಹೋದವನು. ಕಾಣೆಯಾಗಿ ಹೋಗಿದ್ದ. ಎಷ್ಟೇ ಹುಡುಕಿದರೂ ಸಿಕ್ಕಿರಲಿಲ್ಲ. ಮರು ದಿನ ಹೇಮಾವತಿ ನಾಲೆಯಲ್ಲಿ ಆತನ ಶವ ಪತ್ತೆಯಾಗಿತ್ತು. ಗಂಡ ಆನಂದನ ಶವ ನೋಡಿ ಹೆಂಡತಿ ಎದೆ ಬಡಿಕೊಂಡು ಅತ್ತಿದ್ದಳು.

ಆದರೆ, ತನಿಖೆಯ ಬಳಿಕ ಕೊಲೆಗಾರ ಯಾರು ಅನ್ನೋದು ಪತ್ತೆಯಾಗಿದೆ. ಮೈದುನ ಸೋಮಶೇಖರ್‌ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆನಂದನ ಪತ್ನಿ ಅರ್ಚಿತಾಳೇ ಗಂಡನನ್ನು ಕೊಲೆ ಮಾಡಿದ್ದಾಳೆ. ಅರ್ಚಿತಾ ಹಾಗೂ ಸೋಮಶೇಖರ್‌ ಇಬ್ಬರೂ ಸೇರಿ ಆನಂದ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Viral Video: ಪ್ರೀತ್ಸೆ ಎಂದು ಬೆನ್ನುಬಿದ್ದ, ಆಗಲ್ಲ ಎಂದಿದ್ದಕ್ಕೆ ಎಲ್ಲರ ಎದುರು ಕೊಂದೇಬಿಟ್ಟ!

ಪತಿ ಆನಂದ್​ ಸಾವಿನ ಬಳಿಕ ಪತ್ನಿ ಅರ್ಚಿತಾ ವರ್ತನೆ ಬದಲಾಗಿತ್ತು. ಇದರಿಂದ ಅನುಮಾನಗೊಂಡ ಆನಂದ್​ನ ಕುಟುಂಬಸ್ಥರು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.

 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more