Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Published : Jan 11, 2025, 11:16 PM IST

ಡಿಸೆಂಬರ್ 26 ರಂದು ಪೆಟ್ರೋಲ್ ತರಲು ಹೋದ ಆನಂದ್ ಕಾಣೆಯಾಗಿ, ಮರುದಿನ ಹೇಮಾವತಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸ್ ತನಿಖೆಯಲ್ಲಿ ಪತ್ನಿ ಅರ್ಚಿತಾ ಮತ್ತು ಮೈದುನ ಸೋಮಶೇಖರ್ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಹಾಸನ (ಜ.11): ಹೊಸ ವರ್ಷಕ್ಕೆ ಇನ್ನೇನು ನಾಲ್ಕೇ ದಿನ ಬಾಕಿ ಇತ್ತು. ಡಿಸೆಂಬರ್‌ 26 ರಂದು ಪೆಟ್ರೋಲ್‌ ತರಲು ಬೈಕ್‌ನಲ್ಲಿ ಹೋದವನು. ಕಾಣೆಯಾಗಿ ಹೋಗಿದ್ದ. ಎಷ್ಟೇ ಹುಡುಕಿದರೂ ಸಿಕ್ಕಿರಲಿಲ್ಲ. ಮರು ದಿನ ಹೇಮಾವತಿ ನಾಲೆಯಲ್ಲಿ ಆತನ ಶವ ಪತ್ತೆಯಾಗಿತ್ತು. ಗಂಡ ಆನಂದನ ಶವ ನೋಡಿ ಹೆಂಡತಿ ಎದೆ ಬಡಿಕೊಂಡು ಅತ್ತಿದ್ದಳು.

ಆದರೆ, ತನಿಖೆಯ ಬಳಿಕ ಕೊಲೆಗಾರ ಯಾರು ಅನ್ನೋದು ಪತ್ತೆಯಾಗಿದೆ. ಮೈದುನ ಸೋಮಶೇಖರ್‌ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆನಂದನ ಪತ್ನಿ ಅರ್ಚಿತಾಳೇ ಗಂಡನನ್ನು ಕೊಲೆ ಮಾಡಿದ್ದಾಳೆ. ಅರ್ಚಿತಾ ಹಾಗೂ ಸೋಮಶೇಖರ್‌ ಇಬ್ಬರೂ ಸೇರಿ ಆನಂದ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Viral Video: ಪ್ರೀತ್ಸೆ ಎಂದು ಬೆನ್ನುಬಿದ್ದ, ಆಗಲ್ಲ ಎಂದಿದ್ದಕ್ಕೆ ಎಲ್ಲರ ಎದುರು ಕೊಂದೇಬಿಟ್ಟ!

ಪತಿ ಆನಂದ್​ ಸಾವಿನ ಬಳಿಕ ಪತ್ನಿ ಅರ್ಚಿತಾ ವರ್ತನೆ ಬದಲಾಗಿತ್ತು. ಇದರಿಂದ ಅನುಮಾನಗೊಂಡ ಆನಂದ್​ನ ಕುಟುಂಬಸ್ಥರು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.

 

 

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more