Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

Published : Jan 11, 2025, 11:16 PM IST

ಡಿಸೆಂಬರ್ 26 ರಂದು ಪೆಟ್ರೋಲ್ ತರಲು ಹೋದ ಆನಂದ್ ಕಾಣೆಯಾಗಿ, ಮರುದಿನ ಹೇಮಾವತಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸ್ ತನಿಖೆಯಲ್ಲಿ ಪತ್ನಿ ಅರ್ಚಿತಾ ಮತ್ತು ಮೈದುನ ಸೋಮಶೇಖರ್ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಹಾಸನ (ಜ.11): ಹೊಸ ವರ್ಷಕ್ಕೆ ಇನ್ನೇನು ನಾಲ್ಕೇ ದಿನ ಬಾಕಿ ಇತ್ತು. ಡಿಸೆಂಬರ್‌ 26 ರಂದು ಪೆಟ್ರೋಲ್‌ ತರಲು ಬೈಕ್‌ನಲ್ಲಿ ಹೋದವನು. ಕಾಣೆಯಾಗಿ ಹೋಗಿದ್ದ. ಎಷ್ಟೇ ಹುಡುಕಿದರೂ ಸಿಕ್ಕಿರಲಿಲ್ಲ. ಮರು ದಿನ ಹೇಮಾವತಿ ನಾಲೆಯಲ್ಲಿ ಆತನ ಶವ ಪತ್ತೆಯಾಗಿತ್ತು. ಗಂಡ ಆನಂದನ ಶವ ನೋಡಿ ಹೆಂಡತಿ ಎದೆ ಬಡಿಕೊಂಡು ಅತ್ತಿದ್ದಳು.

ಆದರೆ, ತನಿಖೆಯ ಬಳಿಕ ಕೊಲೆಗಾರ ಯಾರು ಅನ್ನೋದು ಪತ್ತೆಯಾಗಿದೆ. ಮೈದುನ ಸೋಮಶೇಖರ್‌ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆನಂದನ ಪತ್ನಿ ಅರ್ಚಿತಾಳೇ ಗಂಡನನ್ನು ಕೊಲೆ ಮಾಡಿದ್ದಾಳೆ. ಅರ್ಚಿತಾ ಹಾಗೂ ಸೋಮಶೇಖರ್‌ ಇಬ್ಬರೂ ಸೇರಿ ಆನಂದ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Viral Video: ಪ್ರೀತ್ಸೆ ಎಂದು ಬೆನ್ನುಬಿದ್ದ, ಆಗಲ್ಲ ಎಂದಿದ್ದಕ್ಕೆ ಎಲ್ಲರ ಎದುರು ಕೊಂದೇಬಿಟ್ಟ!

ಪತಿ ಆನಂದ್​ ಸಾವಿನ ಬಳಿಕ ಪತ್ನಿ ಅರ್ಚಿತಾ ವರ್ತನೆ ಬದಲಾಗಿತ್ತು. ಇದರಿಂದ ಅನುಮಾನಗೊಂಡ ಆನಂದ್​ನ ಕುಟುಂಬಸ್ಥರು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.

 

 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more