ಹಾಸನ: ವರದಕ್ಷಿಣೆ ಕಿರುಕುಳ, ಮಕ್ಕಳಾಗದಿದ್ದಕ್ಕೆ ಚಿತ್ರಹಿಂಸೆ: ಗೃಹಿಣಿ ನೇಣಿಗೆ ಶರಣು

ಹಾಸನ: ವರದಕ್ಷಿಣೆ ಕಿರುಕುಳ, ಮಕ್ಕಳಾಗದಿದ್ದಕ್ಕೆ ಚಿತ್ರಹಿಂಸೆ: ಗೃಹಿಣಿ ನೇಣಿಗೆ ಶರಣು

Published : May 23, 2022, 02:05 PM IST

ಗಂಡನ ಮನೆಯವರ ಕಿರುಕುಳ ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಗಂಡನ ಮನೆಯವರೇ ಹತ್ಯೆಮಾಡಿ ನೇಣು ಹಾಕಿರೋದಾಗಿ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. 

ಹಾಸನ (ಮೇ. 23): ಗಂಡನ ಮನೆಯವರ ಕಿರುಕುಳ ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಗಂಡನ ಮನೆಯವರೇ ಹತ್ಯೆಮಾಡಿ ನೇಣು ಹಾಕಿರೋದಾಗಿ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. ಮಗಳ ಸಾವಿನಿಂದ ರೊಚ್ಚಿಗೆದ್ದ ಜನರು, ಗಂಡನ ಮನೆಯವರ ಮೇಲೆ ಹಲ್ಲೆ ನಡೆಸಿದ್ದಾರೆ. 

ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾ(31) ಳನ್ನ ಹಾಸನದ ಅಕ್ಷಯ್ ಗೆ 10 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ರಂಜಿತಾ- ಅಕ್ಷಯ್ ದಂಪತಿಗೆ ಮಕ್ಕಳಾಗಿರಲಿಲ್ಲ. ಇದಕ್ಕಾಗಿ ರಂಜಿತಾಗೆ ಚಿತ್ರಹಿಂಸೆ ಕೊಡುತ್ತಿದ್ದರಂತೆ ಅಕ್ಷಯ್ ಕುಟುಂಬ. ಅಕ್ಷಯ್ ತಂದೆ ಅಶೋಕ್ ಸಹ ರಂಜಿತಾಗೆ ತೊಂದರೆ ಕೊಡುತ್ತಿದ್ದರಂತೆ. ರಂಜಿತಾ , ಪೊಲೀಸ್ ಠಾಣೆಗೂ ಈ ಹಿಂದೆ ದೂರು ನೀಡಿ ರಾಜೀ ಪಂಚಾಯ್ತಿ ನಡೆದಿತ್ತು. ಆದರೂ ಸಂಸಾರ ಸಂಬಂಧ ಸರಿಹೋಗಿರಲಿಲ್ಲ. ಗಂಡ, ಮಾವ ಸೇರಿ ಕೊಲೆ ಮಾಡಿ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಹೆಣ ಇರಿಸಿದ್ದಾರೆಂದು ರಂಜಿತಾ ಪೋಷಕರ ಆರೋಪಿಸಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more