ಹಾಸನ: ವರದಕ್ಷಿಣೆ ಕಿರುಕುಳ, ಮಕ್ಕಳಾಗದಿದ್ದಕ್ಕೆ ಚಿತ್ರಹಿಂಸೆ: ಗೃಹಿಣಿ ನೇಣಿಗೆ ಶರಣು

ಹಾಸನ: ವರದಕ್ಷಿಣೆ ಕಿರುಕುಳ, ಮಕ್ಕಳಾಗದಿದ್ದಕ್ಕೆ ಚಿತ್ರಹಿಂಸೆ: ಗೃಹಿಣಿ ನೇಣಿಗೆ ಶರಣು

Published : May 23, 2022, 02:05 PM IST

ಗಂಡನ ಮನೆಯವರ ಕಿರುಕುಳ ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಗಂಡನ ಮನೆಯವರೇ ಹತ್ಯೆಮಾಡಿ ನೇಣು ಹಾಕಿರೋದಾಗಿ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. 

ಹಾಸನ (ಮೇ. 23): ಗಂಡನ ಮನೆಯವರ ಕಿರುಕುಳ ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಗಂಡನ ಮನೆಯವರೇ ಹತ್ಯೆಮಾಡಿ ನೇಣು ಹಾಕಿರೋದಾಗಿ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. ಮಗಳ ಸಾವಿನಿಂದ ರೊಚ್ಚಿಗೆದ್ದ ಜನರು, ಗಂಡನ ಮನೆಯವರ ಮೇಲೆ ಹಲ್ಲೆ ನಡೆಸಿದ್ದಾರೆ. 

ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾ(31) ಳನ್ನ ಹಾಸನದ ಅಕ್ಷಯ್ ಗೆ 10 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ರಂಜಿತಾ- ಅಕ್ಷಯ್ ದಂಪತಿಗೆ ಮಕ್ಕಳಾಗಿರಲಿಲ್ಲ. ಇದಕ್ಕಾಗಿ ರಂಜಿತಾಗೆ ಚಿತ್ರಹಿಂಸೆ ಕೊಡುತ್ತಿದ್ದರಂತೆ ಅಕ್ಷಯ್ ಕುಟುಂಬ. ಅಕ್ಷಯ್ ತಂದೆ ಅಶೋಕ್ ಸಹ ರಂಜಿತಾಗೆ ತೊಂದರೆ ಕೊಡುತ್ತಿದ್ದರಂತೆ. ರಂಜಿತಾ , ಪೊಲೀಸ್ ಠಾಣೆಗೂ ಈ ಹಿಂದೆ ದೂರು ನೀಡಿ ರಾಜೀ ಪಂಚಾಯ್ತಿ ನಡೆದಿತ್ತು. ಆದರೂ ಸಂಸಾರ ಸಂಬಂಧ ಸರಿಹೋಗಿರಲಿಲ್ಲ. ಗಂಡ, ಮಾವ ಸೇರಿ ಕೊಲೆ ಮಾಡಿ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಹೆಣ ಇರಿಸಿದ್ದಾರೆಂದು ರಂಜಿತಾ ಪೋಷಕರ ಆರೋಪಿಸಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more