ಹಾಸನ: ವರದಕ್ಷಿಣೆ ಕಿರುಕುಳ, ಮಕ್ಕಳಾಗದಿದ್ದಕ್ಕೆ ಚಿತ್ರಹಿಂಸೆ: ಗೃಹಿಣಿ ನೇಣಿಗೆ ಶರಣು

ಹಾಸನ: ವರದಕ್ಷಿಣೆ ಕಿರುಕುಳ, ಮಕ್ಕಳಾಗದಿದ್ದಕ್ಕೆ ಚಿತ್ರಹಿಂಸೆ: ಗೃಹಿಣಿ ನೇಣಿಗೆ ಶರಣು

Published : May 23, 2022, 02:05 PM IST

ಗಂಡನ ಮನೆಯವರ ಕಿರುಕುಳ ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಗಂಡನ ಮನೆಯವರೇ ಹತ್ಯೆಮಾಡಿ ನೇಣು ಹಾಕಿರೋದಾಗಿ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. 

ಹಾಸನ (ಮೇ. 23): ಗಂಡನ ಮನೆಯವರ ಕಿರುಕುಳ ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ. ಗಂಡನ ಮನೆಯವರೇ ಹತ್ಯೆಮಾಡಿ ನೇಣು ಹಾಕಿರೋದಾಗಿ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. ಮಗಳ ಸಾವಿನಿಂದ ರೊಚ್ಚಿಗೆದ್ದ ಜನರು, ಗಂಡನ ಮನೆಯವರ ಮೇಲೆ ಹಲ್ಲೆ ನಡೆಸಿದ್ದಾರೆ. 

ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾ(31) ಳನ್ನ ಹಾಸನದ ಅಕ್ಷಯ್ ಗೆ 10 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ರಂಜಿತಾ- ಅಕ್ಷಯ್ ದಂಪತಿಗೆ ಮಕ್ಕಳಾಗಿರಲಿಲ್ಲ. ಇದಕ್ಕಾಗಿ ರಂಜಿತಾಗೆ ಚಿತ್ರಹಿಂಸೆ ಕೊಡುತ್ತಿದ್ದರಂತೆ ಅಕ್ಷಯ್ ಕುಟುಂಬ. ಅಕ್ಷಯ್ ತಂದೆ ಅಶೋಕ್ ಸಹ ರಂಜಿತಾಗೆ ತೊಂದರೆ ಕೊಡುತ್ತಿದ್ದರಂತೆ. ರಂಜಿತಾ , ಪೊಲೀಸ್ ಠಾಣೆಗೂ ಈ ಹಿಂದೆ ದೂರು ನೀಡಿ ರಾಜೀ ಪಂಚಾಯ್ತಿ ನಡೆದಿತ್ತು. ಆದರೂ ಸಂಸಾರ ಸಂಬಂಧ ಸರಿಹೋಗಿರಲಿಲ್ಲ. ಗಂಡ, ಮಾವ ಸೇರಿ ಕೊಲೆ ಮಾಡಿ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಹೆಣ ಇರಿಸಿದ್ದಾರೆಂದು ರಂಜಿತಾ ಪೋಷಕರ ಆರೋಪಿಸಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more