ನಾನು ಅಪರಾಧಿಯಲ್ಲ, ತಪ್ಪು ಮಾಡಿಲ್ಲ, ಮುಂದಕ್ಕೆ ಮಾಡೋದೂ ಇಲ್ಲ: ಕಣ್ಣೀರಿಟ್ಟ ಅನುಶ್ರೀ

ನಾನು ಅಪರಾಧಿಯಲ್ಲ, ತಪ್ಪು ಮಾಡಿಲ್ಲ, ಮುಂದಕ್ಕೆ ಮಾಡೋದೂ ಇಲ್ಲ: ಕಣ್ಣೀರಿಟ್ಟ ಅನುಶ್ರೀ

Suvarna News   | Asianet News
Published : Oct 02, 2020, 12:04 PM ISTUpdated : Oct 02, 2020, 12:43 PM IST

ಡ್ರಗ್ ಕೇಸ್‌ನಲ್ಲಿ ತಗಲ್ಲಾಕ್ಕೊಂಡಿರುವ ನಟಿ, ನಿರೂಪಕಿ ಅನುಶ್ರೀ ವಿಚಾರಣೆ ಮುಕ್ತಾಯವಾಗಿದೆ. ಇಡೀ ಪ್ರಕರಣದ ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದಾರೆ. 

ಬೆಂಗಳೂರು (ಅ. 02): ಡ್ರಗ್ ಕೇಸ್‌ನಲ್ಲಿ ತಗಲ್ಲಾಕ್ಕೊಂಡಿರುವ ನಟಿ, ನಿರೂಪಕಿ ಅನುಶ್ರೀ ವಿಚಾರಣೆ ಮುಕ್ತಾಯವಾಗಿದೆ. ಇಡೀ ಪ್ರಕರಣದ ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದಾರೆ. 

'12 ವರ್ಷದ ಹಿಂದೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಗೆದ್ದಾಗ, ನನಗೆ ಇದೇ ಮುಳುವಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ನೊಟೀಸ್ ಬಂದಿದ್ದು ನಿಜ. ವಿಚಾರಣೆಗೆ ಹೋಗಿದ್ದು ನಿಜ. ಹಾಗಂದ ಮಾತ್ರಕ್ಕೆ ನಾನು ಅಪರಾಧಿ ಆಗುವುದಿಲ್ಲ. ನನ್ನ ಬಗ್ಗೆ ಬಹಳಷ್ಟು ಕಡೆ ನೆಗೆಟಿವ್ ವಿಚಾರಗಳು ಹರಿದಾಡುತ್ತಿದೆ. ಇದು ನನ್ನ ಹಾಗೂ ನನ್ನ ಕುಟುಂಬಕ್ಕೆ ಬಹಳ ನೋವಾಗಿದೆ' ಎಂದು ಕಣ್ಣೀರು ಹಾಕಿದ್ದಾರೆ. 

ಈ ಹೆಸರು, ಪ್ರೀತಿ ಕೊಟ್ಟಿದ್ದು ಕನ್ನಡಿಗರು. ಇದಕ್ಕೆ ಧಕ್ಕೆ ಬರುವಂತಹ ಕೆಲಸವನ್ನು ನಾನು ಮಾಡಿಲ್ಲ. ಮುಂದಕ್ಕೆ ಮಾಡುವುದೂ ಇಲ್ಲ. ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಧನ್ಯವಾದಗಳು' ಎಂದಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!