ನಾನು ಅಪರಾಧಿಯಲ್ಲ, ತಪ್ಪು ಮಾಡಿಲ್ಲ, ಮುಂದಕ್ಕೆ ಮಾಡೋದೂ ಇಲ್ಲ: ಕಣ್ಣೀರಿಟ್ಟ ಅನುಶ್ರೀ

ನಾನು ಅಪರಾಧಿಯಲ್ಲ, ತಪ್ಪು ಮಾಡಿಲ್ಲ, ಮುಂದಕ್ಕೆ ಮಾಡೋದೂ ಇಲ್ಲ: ಕಣ್ಣೀರಿಟ್ಟ ಅನುಶ್ರೀ

Suvarna News   | Asianet News
Published : Oct 02, 2020, 12:04 PM ISTUpdated : Oct 02, 2020, 12:43 PM IST

ಡ್ರಗ್ ಕೇಸ್‌ನಲ್ಲಿ ತಗಲ್ಲಾಕ್ಕೊಂಡಿರುವ ನಟಿ, ನಿರೂಪಕಿ ಅನುಶ್ರೀ ವಿಚಾರಣೆ ಮುಕ್ತಾಯವಾಗಿದೆ. ಇಡೀ ಪ್ರಕರಣದ ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದಾರೆ. 

ಬೆಂಗಳೂರು (ಅ. 02): ಡ್ರಗ್ ಕೇಸ್‌ನಲ್ಲಿ ತಗಲ್ಲಾಕ್ಕೊಂಡಿರುವ ನಟಿ, ನಿರೂಪಕಿ ಅನುಶ್ರೀ ವಿಚಾರಣೆ ಮುಕ್ತಾಯವಾಗಿದೆ. ಇಡೀ ಪ್ರಕರಣದ ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದಾರೆ. 

'12 ವರ್ಷದ ಹಿಂದೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಗೆದ್ದಾಗ, ನನಗೆ ಇದೇ ಮುಳುವಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ನೊಟೀಸ್ ಬಂದಿದ್ದು ನಿಜ. ವಿಚಾರಣೆಗೆ ಹೋಗಿದ್ದು ನಿಜ. ಹಾಗಂದ ಮಾತ್ರಕ್ಕೆ ನಾನು ಅಪರಾಧಿ ಆಗುವುದಿಲ್ಲ. ನನ್ನ ಬಗ್ಗೆ ಬಹಳಷ್ಟು ಕಡೆ ನೆಗೆಟಿವ್ ವಿಚಾರಗಳು ಹರಿದಾಡುತ್ತಿದೆ. ಇದು ನನ್ನ ಹಾಗೂ ನನ್ನ ಕುಟುಂಬಕ್ಕೆ ಬಹಳ ನೋವಾಗಿದೆ' ಎಂದು ಕಣ್ಣೀರು ಹಾಕಿದ್ದಾರೆ. 

ಈ ಹೆಸರು, ಪ್ರೀತಿ ಕೊಟ್ಟಿದ್ದು ಕನ್ನಡಿಗರು. ಇದಕ್ಕೆ ಧಕ್ಕೆ ಬರುವಂತಹ ಕೆಲಸವನ್ನು ನಾನು ಮಾಡಿಲ್ಲ. ಮುಂದಕ್ಕೆ ಮಾಡುವುದೂ ಇಲ್ಲ. ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಧನ್ಯವಾದಗಳು' ಎಂದಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!