HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

Published : Apr 28, 2024, 04:31 PM ISTUpdated : Apr 28, 2024, 04:32 PM IST

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ರೆ ನನಗೆ ಸಂಬಂಧವಿಲ್ಲ. ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ, ವಿದೇಶಕ್ಕೆ ಹೋಗಿದ್ರೆ ಕರ್ಕೊಂಡು ಬರೋ ಜವಾಬ್ದಾರಿ ಅವರದ್ದು. ನಾನು ಉತ್ತರಿಸಕ್ಕಾಗೋದಿಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ(Prajwal Revanna)ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ(Prajwal Revanna Sex Scandal) ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ(HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ. ನಾನಾಗಲಿ, ಹೆಚ್.ಡಿ.‌ ದೇವೇಗೌಡರಾಗಲಿ ಈ ರೀತಿಯ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ(SIT) ತನಿಖೆಗೆ ಆದೇಶ ನೀಡಿದ್ದಾರೆ ಎಂದು ಗಮನಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಹಾಸನ(Hassan) ಚುನಾವಣಾ ಪ್ರಚಾರ ವೇಳೆ ಪ್ರಕರಣ ಆರಂಭವಾಗಿದೆ. ವಾಸ್ತವಾಂಶ ಹೊರಬರಲಿ,ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು, ಉಪ್ಪು ತಿಂದವನು ನೀರು ಕುಡಿಯಲೇಬೇಕು. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಹೀಗಾಗಿ ತನಿಖೆ ವರದಿ ಬರಲಿ, ಬಂದ್ಮೇಲೆ ಮಾತಾಡುತ್ತೇನೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  "Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more