HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

Published : Apr 28, 2024, 04:31 PM ISTUpdated : Apr 28, 2024, 04:32 PM IST

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ರೆ ನನಗೆ ಸಂಬಂಧವಿಲ್ಲ. ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ, ವಿದೇಶಕ್ಕೆ ಹೋಗಿದ್ರೆ ಕರ್ಕೊಂಡು ಬರೋ ಜವಾಬ್ದಾರಿ ಅವರದ್ದು. ನಾನು ಉತ್ತರಿಸಕ್ಕಾಗೋದಿಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ(Prajwal Revanna)ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ(Prajwal Revanna Sex Scandal) ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ(HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ. ನಾನಾಗಲಿ, ಹೆಚ್.ಡಿ.‌ ದೇವೇಗೌಡರಾಗಲಿ ಈ ರೀತಿಯ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ(SIT) ತನಿಖೆಗೆ ಆದೇಶ ನೀಡಿದ್ದಾರೆ ಎಂದು ಗಮನಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಹಾಸನ(Hassan) ಚುನಾವಣಾ ಪ್ರಚಾರ ವೇಳೆ ಪ್ರಕರಣ ಆರಂಭವಾಗಿದೆ. ವಾಸ್ತವಾಂಶ ಹೊರಬರಲಿ,ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು, ಉಪ್ಪು ತಿಂದವನು ನೀರು ಕುಡಿಯಲೇಬೇಕು. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಹೀಗಾಗಿ ತನಿಖೆ ವರದಿ ಬರಲಿ, ಬಂದ್ಮೇಲೆ ಮಾತಾಡುತ್ತೇನೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  "Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more