'ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ? ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?'

'ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ? ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?'

Published : Apr 29, 2024, 12:34 PM ISTUpdated : Apr 29, 2024, 12:35 PM IST

ಎಸ್ಐಟಿ  ತಪ್ಪು ಸಾಬೀತು ಮಾಡಿದ್ರೆ ಶಿಕ್ಷೆ ಅನುಭವಿಸಲೇ ಬೇಕು. ಅಶ್ಲೀಲ ವಿಡಿಯೋ ಪ್ರಕರಣ ವೈಯಕ್ತಿಯವಾಗಿ ವ್ಯಕ್ತಿಯ ಹಿನ್ನೆಲೆಯಲ್ಲಿ ನಡೆದಿದೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ನಿಂದ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಮಾನತು(Suspend) ಮಾಡುವ ಸುಳಿವನ್ನು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪ್ರಜ್ವಲ್ ವಿರುದ್ಧ ಪಕ್ಷ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಎಸ್ಐಟಿ(SIT)  ರಚನೆಯಾಗಿದೆ  ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್ಐಟಿ  ತಪ್ಪು ಸಾಬೀತು ಮಾಡಿದ್ರೆ ಶಿಕ್ಷೆ ಅನುಭವಿಸಲೇ ಬೇಕು. ಅಶ್ಲೀಲ ವಿಡಿಯೋ ಪ್ರಕರಣ ವೈಯಕ್ತಿಯವಾಗಿ ವ್ಯಕ್ತಿಯ ಹಿನ್ನೆಲೆಯಲ್ಲಿ ನಡೆದಿದೆ. ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ..? ದೇವೇಗೌಡರು , ನನ್ನ ಹೆಸರನ್ನು ಏಕೆ ಇದರಲ್ಲಿ ಸೇರಿಸುತ್ತೀರಾ..? ಎಂದು ಹೆಚ್‌ಡಿಕೆ ಪ್ರಶ್ನಿಸಿದ್ದಾರೆ. ದೇವೇಗೌಡರು(HD Devegowda) ನಾನು ಮಹಿಳೆಯರ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಪ್ರಜ್ವಲ್ ವಿಚಾರ ಈಗ ತಿಳಿದಿದೆ , ಮೊದಲೇ ತಿಳಿದಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆ. ಅಶ್ಲೀಲ ವಿಡಿಯೋ ಪ್ರಕರಣ  ಕುಟುಂಬಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮುಜುಗರ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Prajwal Revanna Case : ಜೆಡಿಎಸ್‌ನಿಂದ ಅಮಾನತು ಆಗ್ತಾರಾ ಪ್ರಜ್ವಲ್‌ ರೇವಣ್ಣ? ದೊಡ್ಡಗೌಡರಿಗೆ ಪತ್ರ ಬರೆದ ಶಾಸಕ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more