ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

Published : May 20, 2024, 06:10 PM ISTUpdated : May 20, 2024, 06:11 PM IST

ಎಷ್ಟು ದಿನ ಈ ಆಟ. ಯಾವತ್ತಿದ್ರೂ ಬರಲೇಬೇಕು ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ ಎಂದು ಪ್ರಜ್ವಲ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ(Prajwal Revanna obscene video case) ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿ, ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ಗೆ ಮನವಿ  ಮಾಡಿದ್ದಾರೆ. ನಾನು ಮಾಧ್ಯಮಗಳ ಮೂಲಕ ಮನವಿ ಮಾಡ್ತೀನಿ. ಪ್ರಜ್ವಲ್( Prajwal Revanna) ಬೆಳೆಯಲು ರಾಜಕೀಯ ಶಕ್ತಿಧಾರೆ ಎರೆದಿದ್ದೇವೆ. HDD ಮೇಲೆ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ. ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ ಎಂದು ಪ್ರಜ್ವಲ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಎಷ್ಟು ದಿನ ಈ ಆಟ. ಯಾವತ್ತಿದ್ರೂ ಬರಲೇಬೇಕು. ಪೊಲೀಸರು ಯಾಕೆ ಹಿಡಿದು ತರಬೇಕು.. ಅವನೇ ಹಾಜರಾಗಲಿ. ಪ್ರಜ್ವಲ್ ತಾನಾಗಿಯೇ ಬಂದು ತನಿಖೆಗೆ ಸಹಕರಿಸಲಿ. ನಮ್ಮ ಸುತ್ತಮುತ್ತಲಿನ 40 ಜನರ ಫೋನ್ ಟ್ಯಾಪ್‌ ಮಾಡ್ತಿದ್ದಾರೆ. ದೇವೇಗೌಡರಿಗೆ(HD Devegowda) ಈ ವಿಷ್ಯದಲ್ಲಿ ಬಹಳ ನೋವಾಗಿದೆ. ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡೋಕು ಮುಂದಾಗಿದ್ರು. ಅವರು ರಾಜೀನಾಮೆ ನೀಡೋದನ್ನು ನಾನೇ ತಡೆದಿದ್ದೇನೆ. ಯಾವ ಮುಖ ಇಟ್ಟುಕೊಂಡು ರಾಜ್ಯಸಭೆಗೆ ಹೋಗಲಿ ಅಂತಿದ್ದಾರೆ. ಈ ಮಾತನ್ನು ನಮ್ಮ ತಂದೆಯ ಬಳಿ ಹೇಳಿಸಬೇಕು ಅಂತಿದ್ದೆ. ಆದ್ರಿವತ್ತು ನಾನೇ ಎಮೋಷನಲ್ ಆಗಿ ಈ ವಿಷ್ಯ ಹೇಳಿಬಿಟ್ಟೆ ಎಂದು ಹೇಳುವ ಮೂಲಕ ಪ್ರಜ್ವಲ್ ವಿರುದ್ಧ  ಬೇಸರವನ್ನು  ಕುಮಾರಸ್ವಾಮಿ ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಶ್ರೀ ರಾಮಮಂದಿರ ಪರವೋ..? ವಿರೋಧವೋ..? ಖರ್ಗೆ ಹೇಳಿದ್ದೇನು..? ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಪ್ರಭು ಶ್ರೀರಾಮ..!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more