ಜೆಡಿಎಸ್‌ ಕಾರ್ಯಕರ್ತನ ಬರ್ಬರ ಕೊಲೆ:  ಎಚ್.ಡಿ ರೇವಣ್ಣ ಆಪ್ತನ ಕೊಲೆಯ ರಹಸ್ಯ ಇಲ್ಲಿದೆ..

ಜೆಡಿಎಸ್‌ ಕಾರ್ಯಕರ್ತನ ಬರ್ಬರ ಕೊಲೆ: ಎಚ್.ಡಿ ರೇವಣ್ಣ ಆಪ್ತನ ಕೊಲೆಯ ರಹಸ್ಯ ಇಲ್ಲಿದೆ..

Published : Aug 13, 2023, 04:25 PM IST

ಜೆ.ಡಿ.ಎಸ್ ಕಾರ್ಯಕರ್ತನೊಬ್ಬನ ಕೊಲೆಯ ಹಿಂದಿನ ಸೀಕ್ರೆಟ್ ಏನು..? ಆ ಕೊಲೆಯ ಇನ್ವೆಸ್ಟಿಗೇಷನ್ ಹೇಗಿತ್ತು..? ಇಲ್ಲಿದೆ ನೋಡಿ..

ಆತ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅದರಲ್ಲೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕುಟುಂಬದ ಪರಮಾಪ್ತ. ಹಲವು ಬ್ಯುಸಿನೆಸ್‌ಗಳನ್ನ ಮಾಡ್ತಿದ್ದ ಆತ ರಾಜಕೀಯದಲ್ಲೂ ಸಕ್ರಿಯನ್ನಾಗಿದ್ದ. ಆದ್ರೆ ಹೀಗಿದ್ದವನು ಆವತ್ತು ತನ್ನದೇ ಗ್ರ್ಯಾನೇಟ್ ಫ್ಯಾಕ್ಟರಿ ಎದುರು ಬರ್ಬರವಾಗಿ ಕೊಲೆಯಾಗಿ ಹೋಗಿದ್ದ. ಸುಳಿವುಗಳ ಜಾಡು ಹಿಡಿದು ಹೋದಾಗ ನಿಜವಾದ ಹಂತಕರು ತಗ್ಲಾಕಿಕೊಂಡಿದ್ರು. ಅಷ್ಟಕ್ಕೂ ಜೆ.ಡಿ.ಎಸ್ ಕಾರ್ಯಕರ್ತನೊಬ್ಬನ ಕೊಲೆಯ ಹಿಂದಿನ ಸೀಕ್ರೆಟ್ ಏನು..? ಆ ಕೊಲೆಯ ಇನ್ವೆಸ್ಟಿಗೇಷನ್ ಹೇಗಿತ್ತು..? ಇದೆಲ್ಲವನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್.ಐ.ಆರ್.
 

 

 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more