ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

Published : Sep 19, 2020, 04:29 PM ISTUpdated : Sep 19, 2020, 04:51 PM IST

ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ

ಬೆಂಗಳೂರು (ಸೆ. 19): ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ.  ಎನ್ವಲಪ್ ಕವರ್‌ ನಲ್ಲಿ ಮಾಂಗಲ್ಯ ಸರವನ್ನಿಟ್ಟು, ಜೊತೆಗೆ ಲೆಟರನ್ನು ಬರೆದಿದ್ದಾನೆ ಆ ಪುಣ್ಯಾತ್ಮ! 

ಆತನ ಕೋರಿಕೆ ಮೇರೆಗೆ ಸುವರ್ಣ ನ್ಯೂಸ್ ತಂಡ ಪೊಲೀಸರ ನೆರವಿನಿಂದ ವಾರಸುದಾರರಾದ ಇಂದಿರಾನಗರದ ಕಸ್ತೂರಿ, ಬಾಲಸುಬ್ರಹ್ಮಣ್ಯ ದಂಪತಿಗೆ ಹಸ್ತಾಂತರಿಸಲಾಯಿತು. ಆ ದಂಪತಿ ಕದ್ದಿದ್ದ ವ್ಯಕ್ತಿಯನ್ನು ಕ್ಷಮಿಸಿ ಮಾನವೀಯತೆ ಮೆರೆದರು. ಮಾಧ್ಯಮ ಲೋಕದಲ್ಲಿ ಇದೊಂದು ಅಪರೂಪದ ಪ್ರಸಂಗವಾಗಿದ್ದು, ಈ ಆಪರೇಶನ್ ನಡೆದಿದ್ದು ಹೇಗೆ? ನೋಡೋಣ ಬನ್ನಿ..!
 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!