ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

Published : Sep 19, 2020, 04:29 PM ISTUpdated : Sep 19, 2020, 04:51 PM IST

ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ

ಬೆಂಗಳೂರು (ಸೆ. 19): ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ.  ಎನ್ವಲಪ್ ಕವರ್‌ ನಲ್ಲಿ ಮಾಂಗಲ್ಯ ಸರವನ್ನಿಟ್ಟು, ಜೊತೆಗೆ ಲೆಟರನ್ನು ಬರೆದಿದ್ದಾನೆ ಆ ಪುಣ್ಯಾತ್ಮ! 

ಆತನ ಕೋರಿಕೆ ಮೇರೆಗೆ ಸುವರ್ಣ ನ್ಯೂಸ್ ತಂಡ ಪೊಲೀಸರ ನೆರವಿನಿಂದ ವಾರಸುದಾರರಾದ ಇಂದಿರಾನಗರದ ಕಸ್ತೂರಿ, ಬಾಲಸುಬ್ರಹ್ಮಣ್ಯ ದಂಪತಿಗೆ ಹಸ್ತಾಂತರಿಸಲಾಯಿತು. ಆ ದಂಪತಿ ಕದ್ದಿದ್ದ ವ್ಯಕ್ತಿಯನ್ನು ಕ್ಷಮಿಸಿ ಮಾನವೀಯತೆ ಮೆರೆದರು. ಮಾಧ್ಯಮ ಲೋಕದಲ್ಲಿ ಇದೊಂದು ಅಪರೂಪದ ಪ್ರಸಂಗವಾಗಿದ್ದು, ಈ ಆಪರೇಶನ್ ನಡೆದಿದ್ದು ಹೇಗೆ? ನೋಡೋಣ ಬನ್ನಿ..!
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!