ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

Published : Sep 19, 2020, 04:29 PM ISTUpdated : Sep 19, 2020, 04:51 PM IST

ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ

ಬೆಂಗಳೂರು (ಸೆ. 19): ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ.  ಎನ್ವಲಪ್ ಕವರ್‌ ನಲ್ಲಿ ಮಾಂಗಲ್ಯ ಸರವನ್ನಿಟ್ಟು, ಜೊತೆಗೆ ಲೆಟರನ್ನು ಬರೆದಿದ್ದಾನೆ ಆ ಪುಣ್ಯಾತ್ಮ! 

ಆತನ ಕೋರಿಕೆ ಮೇರೆಗೆ ಸುವರ್ಣ ನ್ಯೂಸ್ ತಂಡ ಪೊಲೀಸರ ನೆರವಿನಿಂದ ವಾರಸುದಾರರಾದ ಇಂದಿರಾನಗರದ ಕಸ್ತೂರಿ, ಬಾಲಸುಬ್ರಹ್ಮಣ್ಯ ದಂಪತಿಗೆ ಹಸ್ತಾಂತರಿಸಲಾಯಿತು. ಆ ದಂಪತಿ ಕದ್ದಿದ್ದ ವ್ಯಕ್ತಿಯನ್ನು ಕ್ಷಮಿಸಿ ಮಾನವೀಯತೆ ಮೆರೆದರು. ಮಾಧ್ಯಮ ಲೋಕದಲ್ಲಿ ಇದೊಂದು ಅಪರೂಪದ ಪ್ರಸಂಗವಾಗಿದ್ದು, ಈ ಆಪರೇಶನ್ ನಡೆದಿದ್ದು ಹೇಗೆ? ನೋಡೋಣ ಬನ್ನಿ..!
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!