ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

Published : Sep 19, 2020, 04:29 PM ISTUpdated : Sep 19, 2020, 04:51 PM IST

ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ

ಬೆಂಗಳೂರು (ಸೆ. 19): ತಪ್ಪು ಮಾಡಿದ ವ್ಯಕ್ತಿಗೆ ಪಶ್ಚಾತ್ತಾಪ ಹೇಗೆ ಕಾಡುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ಉಂಟಾಗಿ, ಬೇರೆ ದಾರಿ ಕಾಣದೇ ಕಳ್ಳತನಕ್ಕೆ ಇಳಿದ ವ್ಯಕ್ತಿ, ಪಶ್ಚಾತ್ತಾಪಪಟ್ಟು ಕೊನೆಗೆ ಕದ್ದಿದ್ದ ಮಾಂಗಲ್ಯ ಸರವನ್ನು ಸುವರ್ಣ ನ್ಯೂಸ್‌ಗೆ ತಲುಪಿಸಿರುವ ಅಪರೂಪದ ಪ್ರಸಂಗ ನಡೆದಿದೆ.  ಎನ್ವಲಪ್ ಕವರ್‌ ನಲ್ಲಿ ಮಾಂಗಲ್ಯ ಸರವನ್ನಿಟ್ಟು, ಜೊತೆಗೆ ಲೆಟರನ್ನು ಬರೆದಿದ್ದಾನೆ ಆ ಪುಣ್ಯಾತ್ಮ! 

ಆತನ ಕೋರಿಕೆ ಮೇರೆಗೆ ಸುವರ್ಣ ನ್ಯೂಸ್ ತಂಡ ಪೊಲೀಸರ ನೆರವಿನಿಂದ ವಾರಸುದಾರರಾದ ಇಂದಿರಾನಗರದ ಕಸ್ತೂರಿ, ಬಾಲಸುಬ್ರಹ್ಮಣ್ಯ ದಂಪತಿಗೆ ಹಸ್ತಾಂತರಿಸಲಾಯಿತು. ಆ ದಂಪತಿ ಕದ್ದಿದ್ದ ವ್ಯಕ್ತಿಯನ್ನು ಕ್ಷಮಿಸಿ ಮಾನವೀಯತೆ ಮೆರೆದರು. ಮಾಧ್ಯಮ ಲೋಕದಲ್ಲಿ ಇದೊಂದು ಅಪರೂಪದ ಪ್ರಸಂಗವಾಗಿದ್ದು, ಈ ಆಪರೇಶನ್ ನಡೆದಿದ್ದು ಹೇಗೆ? ನೋಡೋಣ ಬನ್ನಿ..!
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?